September 6, 2026
Mumbai News Kannada
ತುಳುನಾಡು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು





ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು.

ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್
(ಆಡಳಿತ ಮೊಕ್ತೆಸರರು), ಮೋನಪ್ಪ ಮಜಿ, ರಾಜ್ ಗೋಪಾಲ್, ರವೀಂದ್ರ ಕೆ, ಸುಜನ್ ದಾಸ್ ಕುಡುಪು, ವೈ ಬಿ ಸುಂದರ್ ಇರಾ, ಚಿರಿಯಂಡ ಬೆಳ್ಚಪ್ಪಾಡ, ಶ್ರೀಮತಿ ಉಷಾ ಪ್ರಭಾಕರ್ ಮತ್ತು ಶ್ರೀಮತಿ ಸರಳಾ ನಾಗೇಶ್ (ಮೊಕ್ತೆಸರರು) ಶ್ರೀ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರು : ಗಣೇಶ್ ಕುಂಟಲ್ಪಾಡಿ, ಪ್ರಧಾನ ಕಾರ್ಯದರ್ಶಿ : ಸುಧೀರ್ ಬಿ, ಕೋಶಾಧಿಕಾರಿ ; ಲೋಕೇಶ್ ಬೋಳಾರ್, ಉಪಾಧ್ಯಕ್ಷರು ; ಪುರುಷ ಸಾಲ್ಯಾನ್ , ನೆತ್ರಕೆರೆ, ಉದಯ ಕುಮಾರ್ ಕುಡುಪು, ಜೊತೆ ಕಾರ್ಯದರ್ಶಿಗಳು ; ವಾಮನ್ ಡಿ ಇರಾ ಮತ್ತು ಪುರಂದರ ಬೋಳಾರ್



Related posts

ಲಯನ್ಸ್ ಕ್ಲಬ್ ಕೆಮ್ಮಣ್ಣು ಅಸ್ತಿತ್ವಕ್ಕೆ : ಸ್ಥಾಪಕ ಅಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು ಹಾಗೂ ಪದಾಧಿಕಾರಿಗಳ ಆಯ್ಕೆ

Mumbai News Desk

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು

Mumbai News Desk

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ 48ನೇ ವಾರದ ಭಜನಾ ಸಂಕೀರ್ತನೆ, ಮಂಗಳೋತ್ಸವ

Mumbai News Desk

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ ಉದ್ಘಾಟನೆ

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk