32.3 C
Mumbai
June 7, 2026
Mumbai News Kannada
ತುಳುನಾಡು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು





ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು.

ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್
(ಆಡಳಿತ ಮೊಕ್ತೆಸರರು), ಮೋನಪ್ಪ ಮಜಿ, ರಾಜ್ ಗೋಪಾಲ್, ರವೀಂದ್ರ ಕೆ, ಸುಜನ್ ದಾಸ್ ಕುಡುಪು, ವೈ ಬಿ ಸುಂದರ್ ಇರಾ, ಚಿರಿಯಂಡ ಬೆಳ್ಚಪ್ಪಾಡ, ಶ್ರೀಮತಿ ಉಷಾ ಪ್ರಭಾಕರ್ ಮತ್ತು ಶ್ರೀಮತಿ ಸರಳಾ ನಾಗೇಶ್ (ಮೊಕ್ತೆಸರರು) ಶ್ರೀ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರು : ಗಣೇಶ್ ಕುಂಟಲ್ಪಾಡಿ, ಪ್ರಧಾನ ಕಾರ್ಯದರ್ಶಿ : ಸುಧೀರ್ ಬಿ, ಕೋಶಾಧಿಕಾರಿ ; ಲೋಕೇಶ್ ಬೋಳಾರ್, ಉಪಾಧ್ಯಕ್ಷರು ; ಪುರುಷ ಸಾಲ್ಯಾನ್ , ನೆತ್ರಕೆರೆ, ಉದಯ ಕುಮಾರ್ ಕುಡುಪು, ಜೊತೆ ಕಾರ್ಯದರ್ಶಿಗಳು ; ವಾಮನ್ ಡಿ ಇರಾ ಮತ್ತು ಪುರಂದರ ಬೋಳಾರ್



Related posts

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಕಲ್ಯಾಣಪುರ : ಸಂತೆಕಟ್ಟೆ ಬಿಲ್ಲವರ ಸೇವಾಸಂಘ (ರಿ ), ನಯಂಪಳ್ಳಿ – ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

Mumbai News Desk