30 C
Mumbai
April 24, 2026
Mumbai News Kannada
ತುಳುನಾಡು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು





ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು.

ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್
(ಆಡಳಿತ ಮೊಕ್ತೆಸರರು), ಮೋನಪ್ಪ ಮಜಿ, ರಾಜ್ ಗೋಪಾಲ್, ರವೀಂದ್ರ ಕೆ, ಸುಜನ್ ದಾಸ್ ಕುಡುಪು, ವೈ ಬಿ ಸುಂದರ್ ಇರಾ, ಚಿರಿಯಂಡ ಬೆಳ್ಚಪ್ಪಾಡ, ಶ್ರೀಮತಿ ಉಷಾ ಪ್ರಭಾಕರ್ ಮತ್ತು ಶ್ರೀಮತಿ ಸರಳಾ ನಾಗೇಶ್ (ಮೊಕ್ತೆಸರರು) ಶ್ರೀ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರು : ಗಣೇಶ್ ಕುಂಟಲ್ಪಾಡಿ, ಪ್ರಧಾನ ಕಾರ್ಯದರ್ಶಿ : ಸುಧೀರ್ ಬಿ, ಕೋಶಾಧಿಕಾರಿ ; ಲೋಕೇಶ್ ಬೋಳಾರ್, ಉಪಾಧ್ಯಕ್ಷರು ; ಪುರುಷ ಸಾಲ್ಯಾನ್ , ನೆತ್ರಕೆರೆ, ಉದಯ ಕುಮಾರ್ ಕುಡುಪು, ಜೊತೆ ಕಾರ್ಯದರ್ಶಿಗಳು ; ವಾಮನ್ ಡಿ ಇರಾ ಮತ್ತು ಪುರಂದರ ಬೋಳಾರ್



Related posts

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Mumbai News Desk

ಧಾಖಲೆಯೊಂದಿಗೆ ತಿರುವೈಲು ಕಂಬಳ ಸಂಪನ್ನ: ಮುಂಬೈಯ ಪುರೋಹಿತರಾದ ಪ್ರವೀಣ್ ಭಟ್ ಅವರಿಗೆ ಸನ್ಮಾನ

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ

Mumbai News Desk