July 23, 2026
Mumbai News Kannada
ಪ್ರಕಟಣೆ

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.







ಕುರ್ಲಾ ಪಶ್ಚಿಮ, ಜರಿಮರಿ ಪರಿಸರದ ತುಳು-ಕನ್ನಡಿಗರು ಸ್ಥಾಪಿಸಿದ “ಕನ್ನಡ ವೆಲ್ಫೇರ್ ಸಂಘ”, ಇದರ ಉದ್ಘಾಟನಾ ಸಮಾರಂಭ ಜೂನ್ 8ರಂದು ಜರಿಮರಿ ಭಾಜಿ ಮಾರ್ಕೆಟ್ ಬಳಿಯ ಸಂಘದಲ್ಲಿ ರವಿವಾರ ನಡೆಯಲಿದೆ. ನೂತನ ಸಂಘವನ್ನು ಚಾಂದಿವಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ದಿಲೀಪ್ (ಮಾಮಾ)ಲಾಂಡೆ ಉದ್ಘಾಟಿಸಲಿರುವರು.

ಕಾರ್ಯಕ್ರಮದ ವಿವರ :

ಬೆಳಿಗ್ಗೆ 6 ಗಂಟೆಗೆ : ಗಣಹೋಮ
ಸಾಯಂಕಾಲ 4ರಿಂದ 6ರ ತನಕ : ಶ್ರೀ ಸತ್ಯನಾರಾಯಣ ಮಹಾಪೂಜೆ
ಸಂಜೆ 6ರಿಂದ 8ರ ತನಕ : ಉದ್ಘಾಟನಾ ಸಮಾರಂಭ.
ಕೊನೆಯಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ.

ತುಳು- ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತೀರ್ಥ ಪ್ರಸಾದ ಸ್ವೀಕರಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಸಂಘದ ಅಧ್ಯಕ್ಷರಾದ ಜಯರಾಮ ಶೆಟ್ಟಿ, ಕಾರ್ಯದರ್ಶಿ ಸತೀಶ್ ಶೆಟ್ಟಿ, ಕೋಶಾಧಿಕಾರಿ ಸುಧಾಕರ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ : 8169119617 /9892614371, 9004987011 ಸಂಪರ್ಕಿಸಬಹುದು.



Related posts

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನ: ಏಪ್ರಿಲ್ 10 ಮತ್ತು 11 ರಂದು ವರ್ಧಂತಿ ಪಲ್ಲಕ್ಕಿ ಉತ್ಸವ, ನೇಮೋತ್ಸವ

Mumbai News Desk

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:

Mumbai News Desk