32 C
Mumbai
March 7, 2026
Mumbai News Kannada
Uncategorized

ಶಿರ್ವ ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ. ಅಧ್ಯಕ್ಷರಾಗಿ ಸಾಯಿನಾಥ್ ಶೆಟ್ಟಿ ಕುತ್ಯಾರ್.





ಕಾರ್ಕಳ ಜೂ10.ಶಿರ್ವ ಪರಿಸರದ ಬಂಟ ಸಮಾಜದ ಪ್ರತಿಷ್ಠಿತ ಸಂಘಟನೆ ಶಿರ್ವ ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.
ಅಧ್ಯಕ್ಷರಾಗಿ ಸಾಯಿನಾಥ್ ಶೆಟ್ಟಿ ಕುತ್ಯಾರ್.
ಉಪಾಧ್ಯಕ್ಷರುಗಳುಗಿ ಸದಾನಂದ ಶೆಟ್ಟಿ ಕೋಡು* ಪ್ರಕಾಶ್ ಶೆಟ್ಟಿ ಪಿಲಾರ್* ರಂಜಿತ್ ಶೆಟ್ಟಿ ಮಟ್ಟಾರ್.ಕಾರ್ಯದರ್ಶಿ ಧೀರಜ್ ಶೆಟ್ಟಿ ಕುತ್ಯಾರ್.ಕೋಶಾಧಿಕಾರಿ: ಪ್ರಸಾದ್ ಶೆಟ್ಟಿ ವಲದೂರ್.
ಜೊತೆ ಕಾರ್ಯದರ್ಶಿಗಳುಗಿ
ನವೀನ್ ಶೆಟ್ಟಿ ಶಿರ್ವಸಂತೋಷ್ ಶೆಟ್ಟಿ ಕೋಡು*ಮಹಿಳಾ ಘಟಕದ ಅಧ್ಯಕ್ಷರು ದೀಪ ಶೆಟ್ಟಿ ಶಿರ್ವ
*ಕ್ರೀಡಾ ಕಾರ್ಯದರ್ಶಿಮಾಲಿನಿ ಶೆಟ್ಟಿ ಶಿರ್ವ
ಸುಮಂತ್ ಶೆಟ್ಟಿ ಪಿಲಾರ್*ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ
*ಕರುಣಾಕರ ಶೆಟ್ಟಿ ಶಿರ್ವ. ದೀಪಿಕಾ ಶೆಟ್ಟಿ ಶಿರ್ವ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದವರು ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ .ಉಪಾಧ್ಯಕ್ಷರಾದ
ಕರ್ನಿರೆ ವಿಶ್ವನಾಥ ಶೆಟ್ಟಿ. ಗೌರವ ಕಾರ್ಯದರ್ಶಿ
ಇಂದ್ರಾಳಿ ಜಯಕರ ಶೆಟ್ಟಿ . ಕೋಶ ಧಿಕಾರಿ
ಉಳ್ತೂರು ಮೋಹನದಾಸ ಶೆಟ್ಟಿ. ಜೊತೆ ಕಾರ್ಯದರ್ಶಿ
ಚಂದ್ರಹಾಸ ಡಿ.ಶೆಟ್ಟಿ ಮತ್ತು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಎಚ್. ಎಸ್. ಸಿ 12ನೇ ತರಗತಿಯ ಫಲಿತಾಂಶ ಇಷಾನ್ ಜಯ ಅಂಚನ್ ಗೆ 93.2%

Mumbai News Desk

Where to Draw Line on Free Speech? Wedding Cake Case Vexes Lawyers

admin

ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ,ಎಲ್ಲೂರು: ಜು. 17ರಿಂದ 20ರ ತನಕ ತ್ರ್ಯಾಹಿಕ ಭಜನಾ ಮಂಗಳೋತ್ಸವ

Mumbai News Desk

House tax plan would hurt many California owners, here the bright side

admin

“ಜೆವಿಎಂ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಅಧ್ಯಕ್ಷ ಶ್ರೀ. ವಿ. ಎನ್. ಹೆಗ್ಡೆ ಅವರು ಶಿಕ್ಷಕರಿಗೆ ತಂತ್ರಜ್ಞಾನ ಪ್ರಾವಿಣ್ಯತೆ ಪಡೆಯಲು ಕರೆ.”

Mumbai News Desk