July 22, 2026
Mumbai News Kannada
ಸುದ್ದಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.







ಮಂಗಳೂರು ಜೂ13.; ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 10ರಂದು ಮಲಾಡ್ ದತ್ತ ಮಂದಿರ್  ರೋಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಮಧ್ಯಾಹ್ನ 3:30 ಕ್ಕೆ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ತಾಳಮದ್ದಲೆ, ಯಕ್ಷ ಗುರು ನಾಗೇಶ್ ಪೂಳಲಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು ಈ ಬಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಸನ್ನಿಧಿಯಲ್ಲಿ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಶೆಟ್ಟಿ  ಮತ್ತು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ ಅವರ ಉಪಸ್ಥಿತಿಯಲ್ಲಿ ಕಟೀಲು ಶ್ರೀ ದುರ್ಗೆಗೆ ವಿಶೇಷ ಪೂಜೆಯನ್ನು ಮಾಡಿ ಪ್ರಾರ್ಥನೆಯನ್ನು  ನಡೆಸಿ ಪ್ರಸಾದವನ್ನು ಸ್ವೀಕರಿಸಲಾಯಿತು.

 ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಕುಮಾರೇಶ್ ಆಚಾರ್ಯ, ದಿನೇಶ್ ಪೂಜಾರಿ ನಿಂಜೂರು, ದಿನೇಶ್ ಕುಲಾಲ್, ಲಾಸ್ಯ ಕುಲಾಲ್, ಚೇತನ ಪೂಜಾರಿ.ಪಾಲ್ಗೊಂಡಿದ್ದರು.

ಇತ್ತೀಚೆಗೆ ತಾಳ ಮದ್ದಳೆಯ ಮೂಹೂರ್ತ ಮಲಾಡಿನಲ್ಲಿ ನಡೆಯಿತು. 



Related posts

ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

Mumbai News Desk