32 C
Mumbai
April 23, 2026
Mumbai News Kannada
ಕ್ರೀಡೆ

ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌; ಉದಯ ಎಸ್. ಶೆಟ್ಟಿ ತಂಡಕ್ಕೆ ದೇಶದ ವಿವಿದೆಡೆ ಜಯಬೇರಿ.





ಮುಂಬಯಿ ಜೂ 16 .ವೈಟ್ ಲಿಫ್ಟರ್ ನಲ್ಲಿ ದೇಶ ವಿದೇಶಗಳಲ್ಲಿ ವಿವಿದೆಡೆ ಮಿಂಚುತ್ತಿರುವ, ಖ್ಯಾತ ವೈಟ್ ಲಿಫ್ಟರ್, ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಕಮಿಟಿ ಯ ಸದಸ್ಯ ಮುಂಬಯಿಯ ಉದಯ ಎಸ್. ಶೆಟ್ಟಿ ಯವರು  ಭಾರತದಿಂದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ ಶಿಪ್‌ಗಾಗಿ ಕತಾರ್ ದೋಹಾಕ್ಕೆ ಆಯ್ಕೆಯಾಗಿದ್ದು ದೋಹಾದಲ್ಲಿ ನಡೆದ ಸ್ಪರ್ಧೆಯಲ್ಲಿ ಉದಯ ಎಸ್. ಶೆಟ್ಟಿ ನೇತೃತ್ವದ ತಂಡವು 7 ಚಿನ್ನದ ಪದಕ ಹಾಗೂ ಒಂದು ಕಂಚಿನ ಪದಕ ಪಡೆದು ಜಯಬೇರಿ ಗಳಿಸಿದೆ.

ಜೂ. 6 ರಿಂದ 8 ರ ತನಕ ಸೂರತ್‌ನಲ್ಲಿ ರಾಷ್ಟ್ರೀಯ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ನಡೆದಿದ್ದು 

ದೇಶಾದ್ಯಂತ ಸುಮಾರು 20 ರಾಜ್ಯದ  150  ಸ್ಪರ್ದಾಳುಗಳು ಭಾಗವಹಿಸಿದ್ದರು.

ಫೆಡರೇಶನ್ ಕಾರ್ಯದರ್ಶಿ ಉದಯ್ ಶೆಟ್ಟಿ ಮಹಾರಾಷ್ಟ್ರ ತಂಡ ಚಾಂಪಿಯನ್‌ಶಿಪ್ ಗೆದ್ದರು.

ಮಹಾರಾಷ್ಟ್ರದ ಪ್ರರಿಕ್ ಅತ್ಯುತ್ತಮ ವೇಟ್‌ಲಿಫ್ಟರ್ ಪ್ರಶಸ್ತಿ ಗೆದ್ದರು. ಮುಂಬಯಿಯ ಅಂಜಲಿ ಕುಡ್ವಾ ಅತ್ಯುತ್ತಮ ಮಹಿಳಾ ವೇಟ್‌ಲಿಫ್ಟರ್ ಆಗಿದ್ದಾರೆ. 

ಈ ಚಾಂಪಿಯನ್‌ಶಿಪ್  ಯುಎಸ್‌ಎಯ ವೇಗಾಸ್ ಲ್ಲಿ ನಡೆಯುವ ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆ ಯಾಗಿದೆ. ಭಾರತದ ಉದಯ್ ಶೆಟ್ಟಿ ಭಾರತ ಒಕ್ಕೂಟದ ಕಾರ್ಯದರ್ಶಿಯಾಗಿ ಮತ್ತು ತಂಡದ ಉಸ್ತುವಾರಿಯಾಗಿ ದೇಶವನ್ನು ಪ್ರತಿನಿಧಿಸಲಿದ್ದಾರೆ.



Related posts

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ

Mumbai News Desk

ಸಿದ್ಧಕಟ್ಟೆ: ಕೊಡಂಗೆ ವೀರವಿಕ್ರಮ ಜೋಡುಕರೆ ಕಂಬಳ :166 ಜೋಡಿ ಭಾಗಿ

Mumbai News Desk

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಸ್ಕೇಟಿಂಗ್ : ಅನಘಾ ಮತ್ತು ಆರ್ನಾ ಸಾಧನೆ

Mumbai News Desk

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್

Mumbai News Desk

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 

Mumbai News Desk