30 C
Mumbai
April 24, 2026
Mumbai News Kannada
ಸುದ್ದಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.





ಮುಂಬಯಿ ಜೂ 21. ಕೊಂಡೆವೂರು ಉಪ್ಪಳ
ಶ್ರೀ ನಿತ್ಯಾನಂದ ಯೋಗಾಶ್ರಮದ ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಮುಂಬೈ ಭಕ್ತಾದಿಗಳ ಭೇಟಿಗಾಗಿ ಜೂ 22 ನೇ ತಾರೀಕು ರವಿವಾರದಿಂದ 25 ನೇ ತಾರೀಕು ಬುಧವಾರದ ವರೆಗೆ
ಮುಂಬೈಯಲ್ಲಿ ಉಪಸ್ಥಿತರಿರುವರು.

ಜೂ 22 ನೇ ರವಿವಾರದಂದು ನವೋದಯ ಜೂನಿಯರ್ ಕಾಲೇಜ್ನಲ್ಲಿ ಸಂಜೆ 4 ರಿಂದ 7ರ ವರೆಗೆ ನಡೆಯಲಿರುವ ಸಭಾ ಕಾರ್ಯಕ್ರಮ ಹಾಗು ಶ್ರೀ ಶ್ರೀ ಸ್ವಾಮೀಜಿಯವರ ಆಶೀರ್ವಚನ, ಫಲ-ಮಂತ್ರಾಕ್ಷತೆ ವಿತರಣೆ ನಡೆಯಲಿದೆ.
ಜೂ 24 ನೇ ರಂದು ಸಂಜೆ 6 ರಿ೦ದ 8 ರ ವರೆಗೆ ಉಷಾ ಶೆಟ್ಟಿ ಮನೆಯಲ್ಲಿ ನಡೆಯುವ ಭಜನಾ, ಗುರುವಂದನೆ ನಡೆಯಲಿದೆ.
Add : Smt. Usha Shetty
1505 ‘A’ Wing Aasavari Society,
Vartak Nagar Pokran Rd 1
Thane.(w)
Mobile ; 9920552124 ಸಂಪರ್ಕಿಸಬಹುದು.

  • ಸ್ವಾಮೀಜಿಯವರವನ್ನು ತಮ್ಮ ಮನೆಗೆ ಆಹ್ವಾನಿಸುವರೇ ಕೆಳಗೆ ಕೊಡಲಾದ ದೂರವಾಣಿ ಸಂಖ್ಯೆಯಲ್ಲಿ ಮೊದಲೇ ತಿಳಿಸಿ ದಿನ ಮತ್ತು ಸಮಯವನ್ನು ನಿಗದಿ ಪಡಿಸಬೇಕಾಗಿ ವಿನಂತಿ.
    ಹೆಚ್ಚಿನ ಮಾಹಿತಿಗಾಗಿ
    Rajesh Rai : 8999913680
    Harish Chevar : 9004981013
    Ramesh Kotian: 7498169626
    Yashodha Bettapadi : 9004662963

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗುರುಗಳನ್ನು ಸಂಪರ್ಕಿಸಬಹುದು ಎಂದು ಎಂದು ಶ್ರೀ ನಿತ್ಯಾನಂದ ಯೋಗಾಶ್ರಮ ಮುಂಬಯಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.
B. Dinesh Kulal
Mob.: 9821868674



Related posts

ಗೊರೆಗಾಂವ್ ಶ್ರೀ ಶಾಂತಾದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಧಾರ್ಮಿಕ ಸಭೆ

Mumbai News Desk

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk

ಜಯಪ್ರಕಾಶ್ ಪೂಜಾರಿ, ಮುಂಬೈ ಅವರಿಗೆ ತುಳುವರ್ಲ್ಡ್ ಸಮ್ಮಾನ್

Mumbai News Desk