July 23, 2026
Mumbai News Kannada
ಸುದ್ದಿ

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.







ಮುಂಬಯಿ ಜೂ 21. ಕೊಂಡೆವೂರು ಉಪ್ಪಳ
ಶ್ರೀ ನಿತ್ಯಾನಂದ ಯೋಗಾಶ್ರಮದ ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಮುಂಬೈ ಭಕ್ತಾದಿಗಳ ಭೇಟಿಗಾಗಿ ಜೂ 22 ನೇ ತಾರೀಕು ರವಿವಾರದಿಂದ 25 ನೇ ತಾರೀಕು ಬುಧವಾರದ ವರೆಗೆ
ಮುಂಬೈಯಲ್ಲಿ ಉಪಸ್ಥಿತರಿರುವರು.

ಜೂ 22 ನೇ ರವಿವಾರದಂದು ನವೋದಯ ಜೂನಿಯರ್ ಕಾಲೇಜ್ನಲ್ಲಿ ಸಂಜೆ 4 ರಿಂದ 7ರ ವರೆಗೆ ನಡೆಯಲಿರುವ ಸಭಾ ಕಾರ್ಯಕ್ರಮ ಹಾಗು ಶ್ರೀ ಶ್ರೀ ಸ್ವಾಮೀಜಿಯವರ ಆಶೀರ್ವಚನ, ಫಲ-ಮಂತ್ರಾಕ್ಷತೆ ವಿತರಣೆ ನಡೆಯಲಿದೆ.
ಜೂ 24 ನೇ ರಂದು ಸಂಜೆ 6 ರಿ೦ದ 8 ರ ವರೆಗೆ ಉಷಾ ಶೆಟ್ಟಿ ಮನೆಯಲ್ಲಿ ನಡೆಯುವ ಭಜನಾ, ಗುರುವಂದನೆ ನಡೆಯಲಿದೆ.
Add : Smt. Usha Shetty
1505 ‘A’ Wing Aasavari Society,
Vartak Nagar Pokran Rd 1
Thane.(w)
Mobile ; 9920552124 ಸಂಪರ್ಕಿಸಬಹುದು.

  • ಸ್ವಾಮೀಜಿಯವರವನ್ನು ತಮ್ಮ ಮನೆಗೆ ಆಹ್ವಾನಿಸುವರೇ ಕೆಳಗೆ ಕೊಡಲಾದ ದೂರವಾಣಿ ಸಂಖ್ಯೆಯಲ್ಲಿ ಮೊದಲೇ ತಿಳಿಸಿ ದಿನ ಮತ್ತು ಸಮಯವನ್ನು ನಿಗದಿ ಪಡಿಸಬೇಕಾಗಿ ವಿನಂತಿ.
    ಹೆಚ್ಚಿನ ಮಾಹಿತಿಗಾಗಿ
    Rajesh Rai : 8999913680
    Harish Chevar : 9004981013
    Ramesh Kotian: 7498169626
    Yashodha Bettapadi : 9004662963

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗುರುಗಳನ್ನು ಸಂಪರ್ಕಿಸಬಹುದು ಎಂದು ಎಂದು ಶ್ರೀ ನಿತ್ಯಾನಂದ ಯೋಗಾಶ್ರಮ ಮುಂಬಯಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.
B. Dinesh Kulal
Mob.: 9821868674



Related posts

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಬದಲಾವಣೆ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ಅಂಗೀಕಾರ; 3,264 ಕೋಟಿ ರೂ. ದೇಣಿಗೆಯ ಪಾರದರ್ಶಕ ವಿವರ ಬಿಡುಗಡೆ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk