32 C
Mumbai
March 7, 2026
Mumbai News Kannada
ತುಳುನಾಡು

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ





ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿ :ಪಿ.ಸಿ. ಕೋಟ್ಯಾನ್

ನೆಹರು ಯುವ ಕೇಂದ್ರ ಮಂಗಳೂರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದೀಪ ಪ್ರಜ್ವಲನೆಗೈದ ವಿಶ್ವ ಬ್ಯಾಂಕ್ ನೆರವಿನ ಗ್ರಾಮೀಣ ನೀರು ಸರಬರಾಜು ಸಮಿತಿ ತೋಕೂರು ಇದರ ಅಧ್ಯಕ್ಷರಾದ ಪುರುಷೋತ್ತಮ ಸಿ ಕೋಟ್ಯಾನ್ ರವರು ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿಯೊಂದಿಗೆ ದೈಹಿಕ ಕ್ಷಮತೆಯು ಹೆಚ್ಚುತ್ತದೆ ಎಂದು ಹೇಳಿದರು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕ ಉದಯ ಜಿ ಯವರು ಯೋಗಾಭ್ಯಾಸ ಮಾಡಿಸಿದರು ಯುವಕ ಸಂಘದ ಸ್ಥಾಪಕ ಸದಸ್ಯ ಯೋಗ ಗುರು ಸುಂದರ ಸಾಲ್ಯಾನ್ ಸಂಘದ ಅಧ್ಯಕ್ಷ ವಾಮನ ಎಸ್ ದೇವಾಡಿಗ ಮಹಿಳಾ ಮಂಡಲದ ಅಧ್ಯಕ್ಷೆ ಪ್ರಪುಲ್ಲಾ ಆರ್ ಶೆಟ್ಟಿ ಉಪಸ್ಥಿತರಿದ್ದರು ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು.



Related posts

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk