September 6, 2026
Mumbai News Kannada
ತುಳುನಾಡು

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ





ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿ :ಪಿ.ಸಿ. ಕೋಟ್ಯಾನ್

ನೆಹರು ಯುವ ಕೇಂದ್ರ ಮಂಗಳೂರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದೀಪ ಪ್ರಜ್ವಲನೆಗೈದ ವಿಶ್ವ ಬ್ಯಾಂಕ್ ನೆರವಿನ ಗ್ರಾಮೀಣ ನೀರು ಸರಬರಾಜು ಸಮಿತಿ ತೋಕೂರು ಇದರ ಅಧ್ಯಕ್ಷರಾದ ಪುರುಷೋತ್ತಮ ಸಿ ಕೋಟ್ಯಾನ್ ರವರು ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿಯೊಂದಿಗೆ ದೈಹಿಕ ಕ್ಷಮತೆಯು ಹೆಚ್ಚುತ್ತದೆ ಎಂದು ಹೇಳಿದರು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕ ಉದಯ ಜಿ ಯವರು ಯೋಗಾಭ್ಯಾಸ ಮಾಡಿಸಿದರು ಯುವಕ ಸಂಘದ ಸ್ಥಾಪಕ ಸದಸ್ಯ ಯೋಗ ಗುರು ಸುಂದರ ಸಾಲ್ಯಾನ್ ಸಂಘದ ಅಧ್ಯಕ್ಷ ವಾಮನ ಎಸ್ ದೇವಾಡಿಗ ಮಹಿಳಾ ಮಂಡಲದ ಅಧ್ಯಕ್ಷೆ ಪ್ರಪುಲ್ಲಾ ಆರ್ ಶೆಟ್ಟಿ ಉಪಸ್ಥಿತರಿದ್ದರು ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು.



Related posts

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಶ್ರೀ ಸಾಯಿ ಪರಿವಾರ್ ಟ್ರಸ್ಟ್ (ರಿ) ತೊಕ್ಕೊಟ್ಟು ಅಭಿನಂದನೆ ಬೊಕ್ಕ ಗುರು ಪೂರ್ಣಿಮೆ ಲೇಸ್

Mumbai News Desk

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು: ಮೂರನೇ ಸ್ಥನ್ಯಪಾನ ಕೊಠಡಿ ಉದ್ಘಾಟನೆ

Mumbai News Desk