30.9 C
Mumbai
June 8, 2026
Mumbai News Kannada
ಮುಂಬಯಿ

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.





ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಆಶೀರ್ವಾದದಿಂದ ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ಬಾಂದ್ರಾ ಇದರ ವಿರಾರ್, ಮೀರಾ ರೋಡ್, ವಸಾಯಿ,ಬೊರಿವಿಲಿ, ಗೋರೆಗಾಂಮ್, ದಾದರ್, ಭಾಂಡುಪ್ ಹಾಗೂ ದೊಂಬಿವಿಲಿ ಕನ್ನಡ ಉಪಾಸನಾ ಕೇಂದ್ರದ ಸದಸ್ಯರು ಜೂ.21ಮತ್ತು 22ರಂದು ರತ್ನಗಿರಿ ಯಲ್ಲಿರುವ ಅತುಲಿತ ಬಲಧಾಮ, ಅನಿರುದ್ಧ ಮಠ ಹಾಗೂ ಶ್ರೀ ದೇವಿ ಗಣಪತಿ ಫುಲೆ ಮಂದಿರಗಳಿಗೆ ಎರಡು ದಿವಸದ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಸುರೇಖಾ ಶೆಟ್ಟಿ, ಸುಜಾತಾ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಜನಾರ್ದನ ಪೂಜಾರಿ, ರೇಖಾ ಶೆಟ್ಟಿ ಹಾಗೂ ಸುಮತಿ ಪೂಜಾರಿಯವರು ಪ್ರವಾಸದ ಮುಂದಾಳತ್ವ ವಹಿಸಿದ್ದರು.



Related posts

ಬಾಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದಿಂದ” ನಾರಿ ಉತ್ಸವ “

Mumbai News Desk

ಮೈಸೂರು ಅಸೋಸಿಯೇಷನ್ ಮುಂಬೈ: ಶತಮಾನೋತ್ಸವದ ಸಮಾರೋಪ – ಕನ್ನಡ ಸಂಸ್ಕೃತಿಯೊಂದಿಗೆ ಮಹಾರಾಷ್ಟ್ರದ ಒಡನಾಟ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,

Mumbai News Desk

ಬೋಂಬೆ ಬಂಟ್ಸ್ ಎಸೋಸಿಯೇಶನ್‌ನ ಯುವ ವಿಭಾಗದಿಂದ ದಾಂಡಿಯಾ ನೈಟ್.

Mumbai News Desk

ಕಾಂದಿವಲಿ ಕನ್ನಡ ಸಂಘದಿಂದ ನವದೇವಿ ಮಂದಿರಗಳ ದರ್ಶನ: ಮಹಿಳಾ ವಿಭಾಗದ ಪವಿತ್ರ ಯಾತ್ರೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ಗಣರಾಜ್ಯೋತ್ಸವ

Mumbai News Desk