32 C
Mumbai
April 24, 2026
Mumbai News Kannada
ಮುಂಬಯಿ

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.





ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಆಶೀರ್ವಾದದಿಂದ ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ಬಾಂದ್ರಾ ಇದರ ವಿರಾರ್, ಮೀರಾ ರೋಡ್, ವಸಾಯಿ,ಬೊರಿವಿಲಿ, ಗೋರೆಗಾಂಮ್, ದಾದರ್, ಭಾಂಡುಪ್ ಹಾಗೂ ದೊಂಬಿವಿಲಿ ಕನ್ನಡ ಉಪಾಸನಾ ಕೇಂದ್ರದ ಸದಸ್ಯರು ಜೂ.21ಮತ್ತು 22ರಂದು ರತ್ನಗಿರಿ ಯಲ್ಲಿರುವ ಅತುಲಿತ ಬಲಧಾಮ, ಅನಿರುದ್ಧ ಮಠ ಹಾಗೂ ಶ್ರೀ ದೇವಿ ಗಣಪತಿ ಫುಲೆ ಮಂದಿರಗಳಿಗೆ ಎರಡು ದಿವಸದ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಸುರೇಖಾ ಶೆಟ್ಟಿ, ಸುಜಾತಾ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಜನಾರ್ದನ ಪೂಜಾರಿ, ರೇಖಾ ಶೆಟ್ಟಿ ಹಾಗೂ ಸುಮತಿ ಪೂಜಾರಿಯವರು ಪ್ರವಾಸದ ಮುಂದಾಳತ್ವ ವಹಿಸಿದ್ದರು.



Related posts

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ, ಸಾಧಕರಿಗೆ ಸನ್ಮಾನ

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ವಿಶ್ವ ಮಹಿಳಾ ದಿನಾಚರಣೆ

Mumbai News Desk

ವಸಾಯಿ ಕರ್ನಾಟಕ ಸಂಘ ಮಹಿಳಾ ವಿಭಾಗದ ನವರಾತ್ರಿ ಉತ್ಸವ: ಸಂಸ್ಕೃತಿ ಮತ್ತು ಸಾಧನೆಗಳ ಸಮಾಗಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅನನ್ಯಾ ನವೀನ್ ಬಂಗೇರ ಗೆ ಶೇ 88 ಅಂಕ.

Mumbai News Desk

‘ಶ್ರೀ ರಾಮ ಕಥಾ ಹೃದಯಂ’ ಸರಣಿ ತಾಳಮದ್ದಳೆಯ ಮೂರನೆಯ ಪ್ರಸ್ತುತಿ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾಪೂಜೆ, ಧಾರ್ಮಿಕ ಸಭೆ

Mumbai News Desk