July 22, 2026
Mumbai News Kannada
ಮುಂಬಯಿ

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.







ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಆಶೀರ್ವಾದದಿಂದ ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ಬಾಂದ್ರಾ ಇದರ ವಿರಾರ್, ಮೀರಾ ರೋಡ್, ವಸಾಯಿ,ಬೊರಿವಿಲಿ, ಗೋರೆಗಾಂಮ್, ದಾದರ್, ಭಾಂಡುಪ್ ಹಾಗೂ ದೊಂಬಿವಿಲಿ ಕನ್ನಡ ಉಪಾಸನಾ ಕೇಂದ್ರದ ಸದಸ್ಯರು ಜೂ.21ಮತ್ತು 22ರಂದು ರತ್ನಗಿರಿ ಯಲ್ಲಿರುವ ಅತುಲಿತ ಬಲಧಾಮ, ಅನಿರುದ್ಧ ಮಠ ಹಾಗೂ ಶ್ರೀ ದೇವಿ ಗಣಪತಿ ಫುಲೆ ಮಂದಿರಗಳಿಗೆ ಎರಡು ದಿವಸದ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಸುರೇಖಾ ಶೆಟ್ಟಿ, ಸುಜಾತಾ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಜನಾರ್ದನ ಪೂಜಾರಿ, ರೇಖಾ ಶೆಟ್ಟಿ ಹಾಗೂ ಸುಮತಿ ಪೂಜಾರಿಯವರು ಪ್ರವಾಸದ ಮುಂದಾಳತ್ವ ವಹಿಸಿದ್ದರು.



Related posts

ಭಾರತ್ ಬ್ಯಾಂಕ್ ಬೊರಿವಲಿ ಪಶ್ಚಿಮ ಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ.

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ .

Mumbai News Desk

ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ, ಬಹುಮಾನ ವಿತರಣೆ

Mumbai News Desk

ಇಲ್ಲಿ ಸ್ಥಳದ ಅಭಾವ ಇದೆ ಅದರೆ  ಶ್ರೀ ದುರ್ಗೆ ಯನ್ನು ಪೂಜಿಸಲು ಭಕ್ತರ  ಅಭಾವಿಲ್ಲ – ಪ್ರಭಾಕರ್ ಶೆಟ್ಟಿ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಕರ್ನಾಟಕ ಸಂಘ ಕಲ್ಯಾಣ ವಿಶ್ವ ಮಹಿಳಾ ದಿನಾಚರಣೆ

Mumbai News Desk