30.9 C
Mumbai
June 8, 2026
Mumbai News Kannada
ಕ್ರೀಡೆ

ವಸಾಯಿ ಕರ್ನಾಟಕ ಸಂಘ – ಯುವ ವಿಭಾಗದವರಿಂದ ಬ್ಯಾಡ್ಮಿಂಟನ್ ಪಂದ್ಯಾಟ





ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ಅವರ ಮುಂದಾಳತ್ವದಲ್ಲಿ,  ಯುವ ವಿಭಾಗದ ಕಾರ್ಯಧ್ಯಕ್ಷ ರಿತೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಬ್ಯಾಡ್ಮಿಂಟನ್ ಪಂದ್ಯಾಟ ಜೂನ್ 22 ರಂದು ರವಿವಾರ  ನಾಯಿಗಾಂವ್  ಪಶ್ಚಿಮ ಎಸ್ಎಫ್ಎಕ್ಸ್  ಟರ್ಫ್ ಮೈದಾನದಲ್ಲಿ,  ಸಾಯಂಕಾಲ 4ರಿಂದ ರಾತ್ರಿ ಹತ್ತು ಗಂಟೆ ತನಕ ನಡೆಯಿತು.

 ಸುಮಾರು 130ಕ್ಕೂ ಹೆಚ್ಚು ವಿಭಾಗದ ಸದಸ್ಯರು ಮತ್ತು ಮಹಿಳಾ ವಿಭಾಗದ ಸದಸ್ಯರು ಮತ್ತು ವಸಾಯಿ ಕರ್ನಾಟಕ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಪಾಲ್ಗೊಂಡ ಎಲ್ಲ ಸದಸ್ಯರಿಗೂ ಕಾಂಪ್ಲಿಮೆಂಟರಿ ಬಹುಮಾನ ನೀಡಲಾಯಿತು.ಪಂದ್ಯಾಟದ ಮಧ್ಯಂತರದಲ್ಲಿ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಪಂದ್ಯಾಟವನ್ನು ಯಶಸ್ವಿಗೊಳಿಸಿದ ಎಲ್ಲ ಸದಸ್ಯರಿಗೂ ಯುವ ವಿಭಾಗದ ಕಾರ್ಯಧ್ಯಕ್ಷ ರಿತೇಶ್ ಶೆಟ್ಟಿ, ಕಾರ್ಯದರ್ಶಿ ರಿತಿನ್ ಶೆಟ್ಟಿ ಮತ್ತು ಕೋಶಾಧಿಕಾರಿ ಸರಣ್ಯ ಪೂಜಾರಿ ಹಾಗೂ ಎಲ್ಲಾ ಸದಸ್ಯರು ಕೃತಜ್ಞತೆಯನ್ನು ಸಲ್ಲಿಸಿದರು.s

B. Dinesh Kulal

Mob.: 9821868674



Related posts

ಡೊಂಬಿವಲಿ ಕರ್ನಾಟಕ ಸಂಘ:ಕ್ರೀಡಾ ವಿಭಾಗದ ಒಳಾಂಗಣ ಕ್ರೀಡಾಕೂಟಕ್ಕೆ ಅದ್ದೂರಿಯ ಚಾಲನೆ     

Mumbai News Desk

ಸುರತ್ಕಲ್ ಬಂಟ್ಸ್ ಕ್ರಿಕೆಟ್ ಜೆರ್ಸಿ ಹಾಗೂ ಟ್ರೋಫಿ ಅನಾವರಣ

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk

ಕುಲಾಲ ಸಂಘ ಮುಂಬಯಿ: ಕುಲಾಲ ಕ್ರೀಡೋತ್ಸವದ ಬಹುಮಾನ ವಿತರಣೆ

Mumbai News Desk

ವರ್ಲ್ಡ್ ಮಾಸ್ಟರ್ಸ್ ಸ್ಪೋರ್ಟ್ಸ್ ಚಾಂಪಿಯನ್‌ಪ್; ಶುಭಾ ಗುಜರನ್ ಇವರಿಗೆ ಎರಡು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ

Mumbai News Desk

ಕರ್ನಾಟಕ ಸಂಘ ಪನ್ವೆಲ್ ನ 32ನೇ ವರುಷದ ವಾರ್ಷಿಕ ಕ್ರೀಡಾ ಕೂಟ.

Mumbai News Desk