July 22, 2026
Mumbai News Kannada
ಕ್ರೀಡೆ

ವಸಾಯಿ ಕರ್ನಾಟಕ ಸಂಘ – ಯುವ ವಿಭಾಗದವರಿಂದ ಬ್ಯಾಡ್ಮಿಂಟನ್ ಪಂದ್ಯಾಟ







ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ಅವರ ಮುಂದಾಳತ್ವದಲ್ಲಿ,  ಯುವ ವಿಭಾಗದ ಕಾರ್ಯಧ್ಯಕ್ಷ ರಿತೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಬ್ಯಾಡ್ಮಿಂಟನ್ ಪಂದ್ಯಾಟ ಜೂನ್ 22 ರಂದು ರವಿವಾರ  ನಾಯಿಗಾಂವ್  ಪಶ್ಚಿಮ ಎಸ್ಎಫ್ಎಕ್ಸ್  ಟರ್ಫ್ ಮೈದಾನದಲ್ಲಿ,  ಸಾಯಂಕಾಲ 4ರಿಂದ ರಾತ್ರಿ ಹತ್ತು ಗಂಟೆ ತನಕ ನಡೆಯಿತು.

 ಸುಮಾರು 130ಕ್ಕೂ ಹೆಚ್ಚು ವಿಭಾಗದ ಸದಸ್ಯರು ಮತ್ತು ಮಹಿಳಾ ವಿಭಾಗದ ಸದಸ್ಯರು ಮತ್ತು ವಸಾಯಿ ಕರ್ನಾಟಕ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಪಾಲ್ಗೊಂಡ ಎಲ್ಲ ಸದಸ್ಯರಿಗೂ ಕಾಂಪ್ಲಿಮೆಂಟರಿ ಬಹುಮಾನ ನೀಡಲಾಯಿತು.ಪಂದ್ಯಾಟದ ಮಧ್ಯಂತರದಲ್ಲಿ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಪಂದ್ಯಾಟವನ್ನು ಯಶಸ್ವಿಗೊಳಿಸಿದ ಎಲ್ಲ ಸದಸ್ಯರಿಗೂ ಯುವ ವಿಭಾಗದ ಕಾರ್ಯಧ್ಯಕ್ಷ ರಿತೇಶ್ ಶೆಟ್ಟಿ, ಕಾರ್ಯದರ್ಶಿ ರಿತಿನ್ ಶೆಟ್ಟಿ ಮತ್ತು ಕೋಶಾಧಿಕಾರಿ ಸರಣ್ಯ ಪೂಜಾರಿ ಹಾಗೂ ಎಲ್ಲಾ ಸದಸ್ಯರು ಕೃತಜ್ಞತೆಯನ್ನು ಸಲ್ಲಿಸಿದರು.s

B. Dinesh Kulal

Mob.: 9821868674



Related posts

ಮುಂಬೈ : ಜಿಲ್ಲಾ ಕ್ರೀಡಾ ಕಛೇರಿ ಆಯೋಜಿಸಿದ ಕ್ರಿಕೆಟ್‌ ಪಂದ್ಯಾಟದಲ್ಲಿ ಚೆಂಬೂರು ಕರ್ನಾಟಕ ಪ್ರೌಢಶಾಲೆಗೆ ಮುಂಬೈ ವಲಯದ ಕಿರೀಟ

Mumbai News Desk

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk

ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ , ಒಂದು ಲಕ್ಷ

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk

Jai Hind Sports Club Hosts 59th R. N. Utchil Memorial Athletics Meet

Mumbai News Desk