30.9 C
Mumbai
June 8, 2026
Mumbai News Kannada
ಸುದ್ದಿ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.





ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 10ರಂದು , ಗುರುವಾರ ಜರಗಲಿದೆ.
ಧಾರ್ಮಿಕ ಕಾರ್ಯಕ್ರಮಗಳ ವಿವರ :
ಅಂದು ಬೆಳ್ಳಿಗೆ 5 ಗಂಟೆಗೆ : ಕಾಕಡ ಆರತಿ
6 ರಿಂದ 8 ಗಂಟೆ ತನಕ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ
ಗಂಟೆ 12.30ರಿಂದ ಬಾಲಾಭೋಜನ ಮತ್ತು ಅನ್ನಸಂತರ್ಪಣೆ.
ತಡ ಸಂಜೆ 7.30 ರಿಂದ 8ರ ತನಕ ಪಲ್ಲಕ್ಕಿ ಉತ್ಸವ
ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ.
ಭಗವಾನ್ ಶ್ರೀ ನಿತ್ಯಾನಂದರ ಗುರುಪೂರ್ಣಿಮಾ ಮಹೋತ್ಸವದಲ್ಲಿ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ನಿತ್ಯಾನಂದ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತ್ತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಕಟಣೆ ಮೂಲಕ ಕೇಳಿ ಕೊಂಡಿದ್ದಾರೆ.



Related posts

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk