September 6, 2026
Mumbai News Kannada
ಸುದ್ದಿ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.





ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 10ರಂದು , ಗುರುವಾರ ಜರಗಲಿದೆ.
ಧಾರ್ಮಿಕ ಕಾರ್ಯಕ್ರಮಗಳ ವಿವರ :
ಅಂದು ಬೆಳ್ಳಿಗೆ 5 ಗಂಟೆಗೆ : ಕಾಕಡ ಆರತಿ
6 ರಿಂದ 8 ಗಂಟೆ ತನಕ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ
ಗಂಟೆ 12.30ರಿಂದ ಬಾಲಾಭೋಜನ ಮತ್ತು ಅನ್ನಸಂತರ್ಪಣೆ.
ತಡ ಸಂಜೆ 7.30 ರಿಂದ 8ರ ತನಕ ಪಲ್ಲಕ್ಕಿ ಉತ್ಸವ
ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ.
ಭಗವಾನ್ ಶ್ರೀ ನಿತ್ಯಾನಂದರ ಗುರುಪೂರ್ಣಿಮಾ ಮಹೋತ್ಸವದಲ್ಲಿ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ನಿತ್ಯಾನಂದ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತ್ತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಕಟಣೆ ಮೂಲಕ ಕೇಳಿ ಕೊಂಡಿದ್ದಾರೆ.



Related posts

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ವಿಧಿವಶ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk