September 6, 2026
Mumbai News Kannada
ಸುದ್ದಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.





 

ಮಂಗಳೂರು ಜೂ6.    ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ (ಎನ್‌ಜಿಒ)ಯ ಜಿಲ್ಲಾಧ್ಯಕ್ಷ ಹರೀಶ್  ಕುಮಾರ್ ಎಂ ಶೆಟ್ಟಿ ಅವರ ನೇತೃತ್ವದಲ್ಲಿ ,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಒತ್ತಾಯಿಸಿ ಮನವಿ ಪತ್ರವನ್ನು ಮಂಗಳೂರು ಜಿಲ್ಲಾಧಿಕಾರಿ  ದರ್ಶನ್ ಎಚ್‌ವಿ, ಐಎಎಸ್ ಮತ್ತು ಪೊಲೀಸ್ ಆಯುಕ್ತ  ಸುಧೀರ್ ಕುಮಾರ್ ರೆಡ್ಡಿ ಐಪಿಎಸ್ ಅವರಿಗೆ ಸಲ್ಲಿಸಿದರು. 
ಸಮಿತಿಯ ರಾಜ್ಯ ಸಂಯೋಜಕ  ಜಗದೀಶ್ ಅಧಿಕಾರಿ ಕೆ ಪಿ   ಉಪಾಧ್ಯಕ್ಷ  ಅರುಣ್‌ಪ್ರಕಾಶ್ ಶೆಟ್ಟಿ ಮತ್ತು ಸದಸ್ಯ  ಶಕೀಬ್ ಈ ಸಂದರ್ಭದಲ್ಲಿ ಹಾಜರಿದ್ದರು.



Related posts

ಸುಮಾರು 50 ತಾಸು ಸತತ ಮಳೆ : ಡಹಾಣೂ ಮರಳಿ ಸಹಜ ಸ್ಥಿತಿಯತ್ತ

Mumbai News Desk

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (19/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk