July 23, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.







 ಮುಂಬಯಿ ಜು 8. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆಯ ಶುಭ ಸಂದರ್ಭ ಜುಲೈ 10ರಂದು ಸಂಜೆ 5: ಗಂಟೆಗೆ ಶುಭ ಆರಂಭಗೊಳ್ಳಲಿದೆ. 

ಕುರ್ಲಾ ಪೂರ್ವದ ಬಂಟರ ಭವನದ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ  ಸಂಜೆ 4 ಗಂಟೆಯಿಂದ ಸಾಮೂಹಿಕ
   ಶ್ರೀ ಸತ್ಯನಾರಾಯಣ ಪೂಜೆ. ಗುರು ಪೂಜೆ ಬಳಿಕ ನೂತನ ಭಜನಾ ತಂಡವನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಚಾಲನೆ ನೀಡಲಿದ್ದಾರೆ. 

ಜ್ಞಾನ ಮಂದಿರ ಸಮಿತಿಯ ಕಾರ್ಯ ಧ್ಯಕ್ಷ  ಭಜನಾ ಗುರು ಸುರೇಶ್‌ ಶೆಟ್ಟಿ, ಶಿಬರೂರು ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಭಜನಾ ತಂಡ ದ ಶುಭ ಆರಂಭದ ಸಂದರ್ಭದಲ್ಲಿಮತ ಮತ್ತು ಗುರು ಪೂರ್ಣಿಮೆಯ ಪೂಜೆಯಲ್ಲಿ ಬಂಟರ ಸಂಘದ ಪದಾಧಿಕಾರಿಗಳು ಮಹಿಳಾ ವಿಭಾಗದ ಪದಾಧಿಕಾರಿಗಳು. ಯುವ ವಿಭಾಗದ ಪದಾಧಿಕಾರಿಗಳು ಮತ್ತು ವಿವಿಧ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ. 

ಗುರು ಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಬೇಕಾಗಿ ಜ್ಞಾನ ಮಂದಿರ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk