July 23, 2026
Mumbai News Kannada
ಪ್ರಕಟಣೆ

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.







ಮುಂಬಯಿ ಜು8.ಗೋರೆವಾಂವ್ ಪೂರ್ವದ ಸಹಕಾರವಾಡಿಯ  ತುಳು ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ಸಂಸ್ಥೆ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಗುರು ಪೂರ್ಣಿಮೆ ಆಚರಣೆ ಜು 10.ರಂದು ನಡೆಯಲಿದೆ.

ಜು10. ಗುರುವಾರ ಬೆಳಿಗ್ಗೆ 7.16 : “ಏಕ ಭಜನಾ ಮಂಗಲೋತ್ಸವ”

ಬೆಳಿಗ್ಗೆ 8.00 ರಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀಜಿಯವರ ಮೂರ್ತಿ ಅಭಿಷೇಕ  8.30 & ತೀರ್ಥ ಪ್ರಸಾದ. 9.30 ರಿಂದ: “ಭಜನ್ ಕೀರ್ತನ” 11.30.ದೇವಾನಂದ್ ಸುವರ್ಣ & ಟ್ರೂಪ್ ಮತ್ತು ಶ್ರೀ ಸದ್ಗುರು ಭಜನಾ ಸಮಿತಿಯಿಂದ ಭಜನೆ.ಮಧ್ಯಾಹ್ನ 12.30 ರಿಂದ ಅನ್ನ ಸಂತರ್ಪಣೆ.ಮಧ್ಯಾಹ್ನ 3.00 ಗಂಟೆಗೆ  ರತ್ನಮ್ಮ ದೇವಪ್ಪ ಗೌಡ ಹೆಗ್ಗೋಡು, ತೀರ್ಥಹಳ್ಳಿ  ಅವರು ಮಕ್ಕಳಿಂದ . ಮತ್ತು ದಿ. ವೀರಮ್ಮ ಮೂಲ್ಯ ಅವರು  ಮಕ್ಕಳಿಂದ ಅನ್ನಸಂತರ್ಪಣೆ.

ಸಂಜೆ 6.00 ರಿಂದ: ವಿವಿಧ ಮನರಂಜನಾ ಕಾರ್ಯಕ್ರಮ ರಾತ್ರಿ 9.00 ಯುವ ಘಟಕದ ಸದಸ್ಯರಿಂದ “ಸದ್ಗುರುಗಳ ಗೀತೆ”ನಡೆಳಿದೆ

ಈ ಕಾರ್ಯಕ್ರಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಗೌರವ ಅಧ್ಯಕ್ಷ ಮೋಹನ್ ಪೂಜಾರಿ. ಅಧ್ಯಕ್ಷ ರಘು ಮೂಲ್ಯ ಕಾರ್ಯದರ್ಶಿ ಸಂತೋಷ್ ಸಾಲಿಯಾನ್. ಕೋಶಧಿಕಾರಿ ಬಬಿತ ಕೋಟ್ಯಾನ್ ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಎ. 27ಕ್ಕೆ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಕುಮಾರ  ಕ್ಷತ್ರಿಯ ಸಂಘ  59 ನೇ ವಾರ್ಷಿಕ ಮಹಾಸಭೆ, ಪೆ.16 :   ಸತ್ಯನಾರಾಯಣ ಮಹಾಪೂಜೆ, ಹಳದಿ ಕುಂಕುಮ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk