30 C
Mumbai
April 24, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 





 ಮಂಗಳೂರು ಜು 8.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಜುಲೈ  08ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ಮೂಲ್ಕಿ ಇಲ್ಲಿ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಿತು.

          *ಸಭೆಯಲ್ಲಿ ಕಾಮಗಾರಿಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಯವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರಲ್ಲಿ ಸಮಾಲೋಚನೆ ನಡೆಸಿದರು.*

        *ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಕಾಮಗಾರಿಯ ವೀಕ್ಷಣೆ ಮಾಡಿ ಮುಂದಿನ ಹಂತದ ಕಾಮಗಾರಿ ಆದಷ್ಟು ತೀವ್ರ ಗತಿಯಲ್ಲಿ ಸಾಗಿಸುವರೇ ಕಂಟ್ರಾಕ್ಟರಿಗೆ ಸಲಹೆ ನೀಡಿದರು.*

          *ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು ಮತ್ತು ಕಾಮಗಾರಿಗೆ ಸಂಬಂಧಪಟ್ಟವರು ಉಪಸ್ಥಿತರಿದ್ದರು.*

B. Dinesh Kulal

Mob.: 9821868674



Related posts

ದುಬೈ :ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ  “ದಿ ಬೋಟ್ ಮ್ಯಾನ್ ಹಬ್” ರೆಸ್ಟೋರೆಂಟ್ ಉದ್ಘಾಟನೆ

Mumbai News Desk

ಬಂಟ್ವಾಳ : ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಪೊಲೀಸ್ ಅಧಿಕಾರಿ ಪತ್ನಿ ಸೇರಿ ಮೂವರ ದುರ್ಮರಣ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk