September 6, 2026
Mumbai News Kannada
ಪ್ರಕಟಣೆ

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.





ಭಯಂದರ್ ಜು9. ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್  ಇದರ ಗುರು ಪೂರ್ಣಿಮಾ ಪ್ರಯುಕ್ತ ಪ್ರಥಮ ಪೂಜೆಯು ಮಂಗಳ ಮೂರ್ತಿ ಸಭಾಂಗಣ, ಬಿ. ಪಿ ರಸ್ತೆ, ಗೋಡು ದೇವೋ ನಾಕ ಭಾರತ್ ಬ್ಯಾಂಕ್ ಬಳಿ ಭಯಂದರ್ ಪೂರ್ವ ಇಲ್ಲಿ ಸಮಯ ಸಂಜೆ 6 ರಿಂದ 8 ರ ವರೆಗೆ ಗುರು ಪೂಜೆ, ಭಜನೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

ಗುರುಭಕ್ತರರೆಲ್ಲರೂ   ಪರಿವಾರದೊಂದಿಗೆ ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ಅಧ್ಯಕ್ಷರಾದ ಉದಯ ಡಿ ಸುವರ್ಣ. ಮತ್ತು  ಗೌರವ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು ವಿನಂತಿಸಿದ್ದಾರೆ.

B. Dinesh Kulal

Mob.: 9821868674



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಉನ್ನತ ಶಿಕ್ಷಣ ಸಂಸ್ಥೆ,ಫೆ. 26. ವಾರ್ಷಿಕೋತ್ಸವ, ಪದವಿ ಪ್ರಧಾನ ಸಮಾರಂಭ

Mumbai News Desk

ಮುಂಬೈ ನ್ಯೂಸ್ ನಡೆದು ಬಂದ ದಾರಿ…..

Chandrahas

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಮಂದಿರ-ಮಠದಲ್ಲಿ ಜುಲೈ 29ರಂದು ವಿಜೃಂಭಣೆಯ “ಶ್ರೀ ಗುರು ಪೂರ್ಣಿಮಾ ಮಹೋತ್ಸವ”

Mumbai News Desk

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk