30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್. ಜು 10 ರಂದು ಗುರುಪೂರ್ಣಿಮೆ ಆಚರಣೆ.





ಭಯಂದರ್ ಜು9. ಶ್ರೀ ನಾರಾಯಣ ಗುರು ಭಜನಾ ಮಂಡಳಿ  ಮೀರಾ ಭಯಂದರ್  ಇದರ ಗುರು ಪೂರ್ಣಿಮಾ ಪ್ರಯುಕ್ತ ಪ್ರಥಮ ಪೂಜೆಯು ಮಂಗಳ ಮೂರ್ತಿ ಸಭಾಂಗಣ, ಬಿ. ಪಿ ರಸ್ತೆ, ಗೋಡು ದೇವೋ ನಾಕ ಭಾರತ್ ಬ್ಯಾಂಕ್ ಬಳಿ ಭಯಂದರ್ ಪೂರ್ವ ಇಲ್ಲಿ ಸಮಯ ಸಂಜೆ 6 ರಿಂದ 8 ರ ವರೆಗೆ ಗುರು ಪೂಜೆ, ಭಜನೆ ನಂತರ ಅನ್ನಸಂತರ್ಪಣೆ ನಡೆಯಲಿದೆ.

ಗುರುಭಕ್ತರರೆಲ್ಲರೂ   ಪರಿವಾರದೊಂದಿಗೆ ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ಅಧ್ಯಕ್ಷರಾದ ಉದಯ ಡಿ ಸುವರ್ಣ. ಮತ್ತು  ಗೌರವ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು ವಿನಂತಿಸಿದ್ದಾರೆ.

B. Dinesh Kulal

Mob.: 9821868674



Related posts

ಮಾ. 15, ತುಳು ಸಂಘ, ಬೋರಿವಲಿ 15ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ತುಳು ನಾಟಕ ಪ್ರದರ್ಶನ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಾರು ಮೂಡಬಿದಿರೆ : ಮೇ.3-4 ಶತಮಾನೋತ್ಸವ ಸಂಭ್ರಮ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮುತ್ತುಟ್ ಫೈನಾನ್ಸ್ ಲಿಮಿಟೆಡ್ ನ ಜಂಟಿ ಆಶ್ರಯದಲ್ಲಿ ಅ. 10ಕ್ಕೆ ಸ್ಥನ್ಯ ಪಾನ ಸಪ್ತಾಹ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk