July 23, 2026
Mumbai News Kannada
ಸುದ್ದಿ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.







ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 10ರಂದು ಗುರು ಭಕ್ತರ ಕೂಡುವಿಕೆಯಿಂದ ಭಕ್ತಿ, ಸಡಗರದಿಂದ ನಡೆಯಿತು. ಬೆಳ್ಳಿಗೆ 5 ಕಾಕಡ ಆರತಿ,ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ ನೆರವೇರಿತು.


ಬಳಿಕ ನಡೆದ ಭಜನಾ ಮಹೋತ್ಸವಕ್ಕೆ ಹರ್ಷದ ಪ್ರಕಾಶ್ ರಿಟೇಲ್ ಸಂಸ್ಥೆಯ ಆಡಳಿತ ನಿರ್ದೇಶಕರ ಸೂರ್ಯಪ್ರಕಾಶ್ ದೀಪ ಬೆಳಗಿ ಚಾಲನೆ ನೀಡಿದರು. ಹರ್ಷ ಬಳಗದವರಿಂದ ಆರಂಭವಾದ ಭಜನೆ ರಾತ್ರಿ ತನಕ ನಡೆಯಿತು.
ಮಧ್ಯಾಹ್ನ ಮಹಾಪೂಜೆಯಾದ ಬಳಿಕ
ಬಾಲಾಭೋಜನ ಮತ್ತು ಸಾರ್ವಜನಿಕ ಅನ್ನಸಂತರ್ಪಣ ಜರುಗಿತು.
ತಡ ಸಂಜೆ ಪಲ್ಲಕ್ಕಿ ಉತ್ಸವ, ರಾತ್ರಿ ಗಂಟೆ 8ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಮಾಡಲಾಯಿತು.
ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಟ್ರಸ್ಟಿಗಳಾದ ಕೆ ದಿವಾಕರ ಶೆಟ್ಟಿ ತೋಟದಮನೆ, ತೋನ್ಸೆ ನವೀನ್ ಶೆಟ್ಟಿ, ಈಶ್ವರ್ ಚಿತ್ಪಾಡಿ, ಮೋಹನ್ ಚಂದ್ರ ನಂಬಿಯಾರ್, ತಾರಾನಾಥ್ ಮೇಸ್ತ ಮತ್ತು ಸದಸ್ಯರು, ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.



Related posts

ಜು. 13 :ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರಿಗೆ ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಭೆ

Mumbai News Desk

ನಿಟ್ಟೆ ವಿಶ್ವವಿದ್ಯಾಲಯದ   ಮಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಅಫ್ ಟೆಕ್ನಾಲಜಿಯ  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮೂಲ್ಕಿ ಜೀವನ್ ಕೆ. ಶೆಟ್ಟಿ  ಆಯ್ಕೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (04/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

ಪ್ರೇಕ್ಷಕರನ್ನು ಮನರಂಜಿಸಿದ ‌ಕೊಂಕಣಿ ಹಾಸ್ಯ  ನಾಟಕ ‘ ಲಗ್ನಾ ಪಿಶ್ಶ್ಯೆ ‘

Mumbai News Desk

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk