September 6, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ





ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ ಪಂಚ ಗ್ಯಾರೆಂಟಿ ಸಮಿತಿ ಕಚೇರಿ ಮುಂಭಾಗದಲ್ಲಿ ನಡೆಯಿತು ಮಂಗಳೂರಿನಿಂದ ಉಡುಪಿ ಸರ್ಕಾರಿ ಬಸ್ ನಿಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು


ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಶಕ್ತಿ ಯೋಜನೆ ಉಡುಪಿ ಜಿಲ್ಲಾಧ್ಯಂತ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ ದೇವಾಲಯ ಸಂದರ್ಶನ ತಮ್ಮ ದೂರದ ಊರಿಗೆ ಪ್ರಯಾಣ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ ಅಂತ ಶುಭಹಾರೈಸಿದರು.


ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು ತಾಲೂಕು ಅಧ್ಯಕ್ಷರು ಶ್ರೀ ನವೀನ್ ಚಂದ್ರ ಎಸ್ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಭಾಕರ ಆಚಾರ್ಯ ಕಟಪಾಡಿ, ಸುಧೀರ್ ಎಸ್ ಕರ್ಕೇರ, ಕೀರ್ತಿ ಕುಮಾರ್, ರೀನಾ ವಿನುತ ಡಿ ಸೋಜಾ, ಉದಯ್ ಸಿ , ಲವ ಕರ್ಕೇರ , ಕಾಪು ಪುರಸಭೆ ಸದಸ್ಯರಾದ ದೇವರಾಜ್ ಕೋಟ್ಯಾನ್ , ಕಾಪು ತಾಲೂಕು ಪಂಚಾಯತ್ ಸಿಬ್ಬಂದಿಗಳು, ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk

ಯುಎಇ ಬಂಟ್ಸ್ ಸಂಘದ ವತಿಯಿಂದ ನಡೆದ”ದುಬೈದ ಬಂಟೆರ್ನ ಆಟಿಡೊಂಜಿ ದಿನ”

Mumbai News Desk

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್

Mumbai News Desk

ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರಿಗೆ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿ.

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk