July 23, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ







ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/07/2025 ನೇ ಬುಧವಾರ ದಂದು ಮಾಸಿಕ ಸಂಕ್ರಮಣ ಪೂಜೆಯು ಜರಗಲಿದೆ.
ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳು :

ಬೆಳಿಗ್ಗೆ ಗಂಟೆ 07:00 ಕ್ಕೆ ಗಣಹೋಮ
ಮಧ್ಯಾಹ್ನ ಗಂಟೆ 12:30 ಕ್ಕೆ ಸಂಕ್ರಮಣ ಪೂಜೆ,
ಮಹಾ ಆರತಿ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನದಾನ ನಡೆದು ಸಂಜೆ ಗಂಟೆ 06:00 ಕ್ಕೆ ಭಜನೆ ಹಾಗೂ ರಾತ್ರಿ ಗಂಟೆ 08: 30 ಕ್ಕೆ ಮಹಾ ಮಂಗಳಾರತಿಯು ನಡೆಯಲಿರುವುದು. ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.
(9004318009)



Related posts

ವಿದ್ಯಾವಿಹಾರ್‌ನಲ್ಲಿ ನಾಳೆ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ನಾಯ್ಗಾಂವ್ – ವಿರಾರ್ ಶಾಖೆಜು. 28ಕ್ಕೆ “ಪ್ರಸ್ತುತ ಶಿಕ್ಷಣ ವ್ಯವಸ್ಥೆ” ಬಗ್ಗೆ ವಿಚಾರ ಸಂಕಿರಣ

Mumbai News Desk

ನೆಲ್ಲಿಕಾರು ಶಾಲೆಗೆ ಶತಮಾನೋತ್ಸವದ ಸಂಭ್ರಮ, ಹಳೆ ವಿದ್ಯಾರ್ಥಿಗಳಿಂದ ಬರಹ, ಭಾವಚಿತ್ರ ಆಹ್ವಾನ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಹೂಡೆಯಲ್ಲಿ ಜುಲೈ 19 ರಂದು ವೈಭವದ “ಆಟಿದ ಐಸಿರಿ ತುಳುವೆರೆ ಬದ್ಕ್‌”

Mumbai News Desk