July 23, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.







ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರ ಪ್ರವಚನದಲ್ಲಿ ನೆರವೇರಲಿರುವುದು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ. ಸಾಧಕರಿಗೆ ಸನ್ಮಾನ.

Mumbai News Desk

ಸಿರಿಕಲಾ ಮೇಳದ ಪುಣೆ-ಮುಂಬೈ ದಶಮಾನೋತ್ಸವ ತಿರುಗಾಟ

Mumbai News Desk

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk