30 C
Mumbai
August 16, 2026
Mumbai News Kannada
ಸುದ್ದಿ

ವಸಯಿ ತಾಲೂಕ ಹೋಟೆಲ್ ಎಸೋಸಿಯೇಶನಿಂದ  ಪ್ರತಿಭಟನೆ





ವಸಯಿ, ಜು. 15- ವ್ಯಾಟ್ ಮತ್ತು ಅಬಕಾರಿ ಪರವಾನಗಿ ತೆರಿಗೆಯಲ್ಲಿ ಹೆಚ್ಚಳ ಹಾಗೂ ಉದ್ಯಮದಲ್ಲಿ ಆಗುವ ವ್ಯತಿರಿಕ್ತ ಪರಿಣಾಮವನ್ನು ಸರಕಾರದ ಗಮನಕ್ಕೆ ತರಲಿಕ್ಕೆ ಇಂಡಿಯನ್ ಹೋಟೆಲ್ಸ್ ಆ್ಯಂಡ್ ರೆಸ್ಟೋರೆಂಟ್ ಎಸೋಸಿಯೇಶನ್ (ಆಹಾರ್) ಮಹಾರಾಷ್ಟ್ರದಾದ್ಯಂತ ಜು. 14ರ ಸೋಮವಾರ ಒಂದು ದಿನದ ಬಂದ್‌ಗೆ ಕರೆ ನೀಡಿದ್ದು  . ಇದಕ್ಕೆ ಬೆಂಬಲಿತವಾಗಿ    ವಸಯ ತಾಲೂಕು ಹೋಟೆಲ್ ಎಸೋಸಿಯೇಶನ್ . ಸದಸ್ಯರು  ಜಮಾಯಿಸಿ ತಮ್ಮ ವಿರೋಧವನ್ನು ಘೋಷಣೆಗಳೊಂದಿಗೆ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ಪರಿಸರದ ಎಲ್ಲಾ ಬಾರ್ ಮತ್ತು ಪರ್ಮಿಟ್ ರೂಮ್ ಗಳನ್ನು ಬಂದ್ ಮಾಡಿದ್ದು, ಒಂದೇ ವರ್ಷದ ಅವಧಿಯಲ್ಲಿ ಮೂರನೆಯ ಬಾರಿಗೆ ತೆರಿಗೆ ಹೆಚ್ಚಳದಿಂದ ಹೋಟೆಲ್ ಉದ್ಯಮದ ಮೇಲೆ ಉಂಟಾಗುವ ಅತೀ ಹಿನ್ನಡೆ ಇತ್ಯಾದಿ. ಕುರಿತು ಪ್ರತಿಭಟನಾ ರೂಪದಲ್ಲಿ ಒಂದು ದಿನದ ಬಂದ್ ಆಚರಿಸಲಾಯಿತು.

    ವಸಾಯಿ ತಾಲೂಕನ ಹೋಟೆಲ್ ಎಸೋಸಿಯೇಶನ್ ಅಧ್ಯಕ್ಷ ಪ್ರೀತಂ ಸಿಂಗ್. ಉಪಾಧ್ಯಕ್ಷ ಭರತ್ ಪಾಂಡು ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಸಯಿ  ಜಿಲ್ಲಾಧಿಕಾರಿ  ಮನವಿಯನ್ನು ನೀಡಿದರು.



Related posts

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk