July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಗೊರೆಗಾಂವ್ ಪೂರ್ವ ಶಾಖೆಯ ಅಧಿಕಾರಿ ರಮೇಶ್ ಸಿ ಕೋಟ್ಯಾನ್ ಸೇವಾ ನಿವೃತ್ತಿ







ಭಾರತ್ ಬ್ಯಾಂಕಿನ ಗೊರೆಗಾಂವ್ ಪೂರ್ವ ಶಾಖೆಯ ರಿಕವರಿ ಅಧಿಕಾರಿ ರಮೇಶ್ ಚಂದು ಕೋಟ್ಯಾನ್ ಅವರು
ಬ್ಯಾಂಕಿನಲ್ಲಿ 35 ವರ್ಷಗಳ ದೀರ್ಘ ಕಾಲದ ಸೇವೆಗೈದು ಜುಲೈ 30 ರಂದು ನಿವೃತ್ತಿಯಾಗಿದ್ದಾರೆ.


ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಪ್ರಬಂಧಕ ಸಂತೋಷ್ ಕೆ ಸಾಲ್ಯಾನ್, ಪ್ರಬಂಧಕಿ ಇಂದ್ರಜೀತ್ ಕೌರ್, ಉಪ ಪ್ರಭನಂದಕರುಗಳಾದ ಲಕ್ಷ್ಮೀ ಎನ್ ಕೋಟ್ಯಾನ್, ನಿತೇಶ್ ಕೆ ಸುವರ್ಣ, ಎಫ್. ಡಿ. ಡಿಪಾರ್ಟ್ಮೆಂಟಿನ ಅನುರಾಧ ಬಾರ್ಕೂರ್, ಮಲಾಡ್ ಪೂರ್ವದ ಕೊಂಕಣಿ ಪಾಡ ಶಾಖೆಯ ಉಪಪ್ರಬಂಧಕಿ ಜಯಲಕ್ಷ್ಮಿ ಎಂ ತೋನ್ಸೆ, ಲ್ಯಾಮಿಂಗ್ಟನ್ ಶಾಖೆಯ ಉಪಪ್ರಬಂಧಕ ಚಂದ್ರಕಾಂತ್ ಕೋಟ್ಯಾನ್ ಹಾಗೂ ಬ್ಯಾಂಕಿನ ಇತರ ಸಿಬ್ಬಂದಿ ವರ್ಗ ಮತ್ತು ಬಿಡಿಡಿ ಏಜೆಂಟ್ ಇವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಬಿಳ್ಕೊಡುವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಹಾಗೂ ನಿರ್ದೇಶಕ ಮಂಡಳಿಯವರು ಮತ್ತು ಹಿರಿಯ-ಕಿರಿಯ ಅಧಿಕಾರಿಗಳು ರಮೇಶ್ ಕೋಟ್ಯಾನ್ ಅವರ ನಿವೃತ್ತ ಬದುಕಿಗೆ ಶುಭ ಹಾರೈಸಿದ್ದಾರೆ.

B. Dinesh Kulal
Mob.: 9821868674



Related posts

ಬಿಲ್ಲವರ ಅಸೋಸಿಯೇಶನ್, ಜೋಗೇಶ್ವರಿ ಸ್ಥಳೀಯ ಕಚೇರಿಯಲ್ಲಿ, ಸಂಭ್ರಮದ “ಆಟಿದ ಒಂಜಿ ದಿನ” ಆಚರಣೆ.

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ಮುಂಬಯಿ ಸ್ವರ್ಣೋದ್ಯಮಿ ಶ್ರೀಧರ ವಿ. ಆಚಾರ್ಯ ಅವರಿಗೆ ‘ಬಿ. ಹರಿಶ್ಚಂದ್ರ ಆಚಾರ್ಯ ಸ್ಮಾರಕ ಪ್ರಶಸ್ತಿ’ ಪ್ರದಾನ

Mumbai News Desk

ಶ್ರೀ ರಜಕ ಸಂಘ (ಮುಂಬಯಿ) ವಸಾಯಿ ಪ್ರಾದೇಶಿಕ ವಲಯದಿಂದ 14ನೇ ವರ್ಷದ ಶಾರದಾ ಪೂಜೆ ವೈಭವ

Mumbai News Desk

ಡೊಂಬಿವಲಿಯಲ್ಲಿ ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ ಸಂಭ್ರಮ: ಸಾಹಿತಿಗಳಾದ ಪ್ರಜ್ಞಾ ಮತ್ತಿಹಳ್ಳಿ ಹಾಗೂ ತೇಜಾವತಿ ಎಚ್.ಡಿ ಅವರಿಗೆ ಪ್ರತಿಷ್ಠಿತ ಸ್ಮಾರಕ ಪ್ರಶಸ್ತಿ ಪ್ರದಾನ

Mumbai News Desk

ಕರ್ನಾಟಕ ಮಹಾಮಂಡಲ ಮೀರಾ ಬೈಂದರ್-(ರಿ) ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ

Mumbai News Desk