September 6, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಗೊರೆಗಾಂವ್ ಪೂರ್ವ ಶಾಖೆಯ ಅಧಿಕಾರಿ ರಮೇಶ್ ಸಿ ಕೋಟ್ಯಾನ್ ಸೇವಾ ನಿವೃತ್ತಿ





ಭಾರತ್ ಬ್ಯಾಂಕಿನ ಗೊರೆಗಾಂವ್ ಪೂರ್ವ ಶಾಖೆಯ ರಿಕವರಿ ಅಧಿಕಾರಿ ರಮೇಶ್ ಚಂದು ಕೋಟ್ಯಾನ್ ಅವರು
ಬ್ಯಾಂಕಿನಲ್ಲಿ 35 ವರ್ಷಗಳ ದೀರ್ಘ ಕಾಲದ ಸೇವೆಗೈದು ಜುಲೈ 30 ರಂದು ನಿವೃತ್ತಿಯಾಗಿದ್ದಾರೆ.


ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಪ್ರಬಂಧಕ ಸಂತೋಷ್ ಕೆ ಸಾಲ್ಯಾನ್, ಪ್ರಬಂಧಕಿ ಇಂದ್ರಜೀತ್ ಕೌರ್, ಉಪ ಪ್ರಭನಂದಕರುಗಳಾದ ಲಕ್ಷ್ಮೀ ಎನ್ ಕೋಟ್ಯಾನ್, ನಿತೇಶ್ ಕೆ ಸುವರ್ಣ, ಎಫ್. ಡಿ. ಡಿಪಾರ್ಟ್ಮೆಂಟಿನ ಅನುರಾಧ ಬಾರ್ಕೂರ್, ಮಲಾಡ್ ಪೂರ್ವದ ಕೊಂಕಣಿ ಪಾಡ ಶಾಖೆಯ ಉಪಪ್ರಬಂಧಕಿ ಜಯಲಕ್ಷ್ಮಿ ಎಂ ತೋನ್ಸೆ, ಲ್ಯಾಮಿಂಗ್ಟನ್ ಶಾಖೆಯ ಉಪಪ್ರಬಂಧಕ ಚಂದ್ರಕಾಂತ್ ಕೋಟ್ಯಾನ್ ಹಾಗೂ ಬ್ಯಾಂಕಿನ ಇತರ ಸಿಬ್ಬಂದಿ ವರ್ಗ ಮತ್ತು ಬಿಡಿಡಿ ಏಜೆಂಟ್ ಇವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಬಿಳ್ಕೊಡುವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಹಾಗೂ ನಿರ್ದೇಶಕ ಮಂಡಳಿಯವರು ಮತ್ತು ಹಿರಿಯ-ಕಿರಿಯ ಅಧಿಕಾರಿಗಳು ರಮೇಶ್ ಕೋಟ್ಯಾನ್ ಅವರ ನಿವೃತ್ತ ಬದುಕಿಗೆ ಶುಭ ಹಾರೈಸಿದ್ದಾರೆ.

B. Dinesh Kulal
Mob.: 9821868674



Related posts

ಭಾರತ್ ಬ್ಯಾಂಕಿನ ಭಾಯಂದರ್ ಶಾಖೆಯಲ್ಲಿ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆ.

Mumbai News Desk

ನಿತ್ಯಾನಂದ ಸೇವಾ ಸಮಿತಿ ಮೀರಾಭಾಯಿಂದರಿನ ವಾರ್ಷಿಕ ಮಹಾಸಭೆ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೆ ಪೂಜಾರಿ ಶೇ 97.80 ಅಂಕ.

Mumbai News Desk

ಮುಂಬೈನ ದಹಿ ಹಂಡಿಗೆ ರೋಮಾಂಚನ ಮೂಡಿಸಿದ ದಾಖಲೆಯ 10 ಹಂತದ ಮಾನವ ಪಿರಮಿಡ್‌ಗಳು

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ: ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶಾರದಾ ಪೂಜೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರದ ಅಧ್ಯಕ್ಷರಾಗಿ ಶ್ರೀ ಇಂದುಶೇಖರ್ ಸುವರ್ಣ ಪುನರಾಯ್ಕೆ

Mumbai News Desk