30 C
Mumbai
April 24, 2026
Mumbai News Kannada
ತುಳುನಾಡು

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ





ಮಂಗಳೂರು; ವಿಶ್ವ ಭಾರತಿ ಫ್ರೆಂಡ್ ಸರ್ಕಲ್
(ರಿ)ಕೋಡಿಕಲ್ಇವರ ವತಿಯಿಂದ ವಿಟಿ ರೋಡ್ ನಲ್ಲಿರುವ ಶ್ರೀನಿವಾಸ
ಓರಿಯಂಟಲ್ ಶಾಲಾ ಮಕ್ಕಳಿಗೆ 25.000 ರೂಪಾಯಿ ಮೊತ್ತದ ಸಮವಸ್ತ್ರ ವನ್ನು ಮುಖ್ಯೋಪಾಧ್ಯಾಯರ ಸಮಕ್ಷಮದಲ್ಲಿ ವಿತರಿಸಲಾಯಿತು .
ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಅಧ್ಯಕ್ಷರಾದ ಶೀನ ನಾಯ್ಕ್ ಪೆರ್ಪುಲಾಡಿ ಮಾತನಾಡಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗವನ್ನು ಮಾಡಿ ಮಾತಪಿತರಿಗೆ ಮತ್ತು ಶಾಲೆಗೆ ಕೀರ್ತಿ ತರುವ ಕಾರ್ಯವನ್ನು ಮಾಡಬೇಕು. ದೇಶದ ಪ್ರಜ್ಞಾವಂತ ನಾಗರಿಕರಾಗಿ ಬಾಳಬೇಕು ಎಂದು ನುಡಿದರು.

ಶಾಲೆಯಮುಖ್ಯೋಪಾಧ್ಯಾಯರು ಶಶಿಕಲ .ಬಿ . ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಅಧ್ಯಕ್ಷರಾದ ಶೀನ ನಾಯ್ಕ್ ಪೆರ್ಪುಲಾಡಿ,ಕಾರ್ಯದರ್ಶಿ ಪುರುಷೋತ್ತಮ್ ನಾಯ್ಕ್ ಜೊತೆ ಕಾರ್ಯದರ್ಶಿ ದಿನೇಶ್ ಕೋಡಿಕಲ್ ಮಾಜಿ ಅಧ್ಯಕ್ಷರಾಗಳುದ ರಾಮಕೃಷ್ಣ ಜೋಗಟ್ಟೆ ಮತ್ತು ರಾಜೇಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಶಾಲೆಯ ಸಂಸ್ಕೃತ ಶಿಕ್ಷಕರಾದ ಅನಂತ ರಾಮ ಭಟ್ ನಿರೂಪಿಸಿದರು ಹಾಗೂ ಶಾಲೆ ಯ ಶಿಕ್ಷಕರೆಲ್ಲರೂ ಸಹಕರಿಸಿದರು.



Related posts

ಮುಲ್ಕಿ : ಹರಿಶ್ಚಂದ್ರ ಸಾಲಿಯಾನ್‌ರವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಕಾಪು ಮಾರಿಯಮ್ಮ ನ ಅನುಗ್ರಹ, ಭಾರತ ಟಿ20 ತಂಡದ ನಾಯಕನಾದ ಸೂರ್ಯಕುಮಾರ ಯಾದವ್.

Mumbai News Desk