
ಮುಂಬಯಿ ಜು18. ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ಪೂರ್ವ ಇದರ ಮಹಿಳಾ ವಿಭಾಗದ ವತಿಯಿಂದ ಆಟಿ ತಿಂಗಳ “ಆಷಾಡ ಹಬ್ಬ”ವು ಕಾರ್ಯಕ್ರಮ ಉತ್ಕರ್ಷ ವಿದ್ಯಾಮಂದಿರ, ಪುಷ್ಪ ಪಾರ್ಕ್ ಮಲಾಡ್ ಪೂರ್ವ, ಇಲ್ಲಿ ಜುಲೈ. 20ರಂದು ಸಂಜೆ 4ರಿಂದ ನಡೆಯಲಿದೆ.

ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಇವರ ಅಧ್ಯಕ್ಷತೆಯಲ್ಲಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ, ಇವರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಂಗೀತ ,ನೃತ್ಯ, ಕಾರ್ಯಕ್ರಮಗಳು ಹಾಗೂ ಆಟಿಯ ಬಗ್ಗೆ . ಯುವ ವಿಭಾಗದ ಕಾರ್ಯಾಧ್ಯಕ್ಷ ಸುದೀಪ್ ಪೂಜಾರಿಯವರ ನಿರ್ದೇಶನದಲ್ಲಿ .ಪ್ರಥಮ್ ಪೂಜಾರಿಯವರ ರಚಿಸಿರುವ “ತುಳುವೆರೆನ ಆಟಿದ ಕಥೆ” ತುಳು ನಾಟಕ
ಮತ್ತು ಆಟಿ ಕಳಿಂಜ ಪ್ರದರ್ಶನ ನಡೆಯಲಿದೆ.
ಮಹಿಳಾ ಸದಸ್ಯರು ಮನೆಯಲ್ಲಿ ತಯಾರಿಸಿದ ಅಡುಗೆಗಳ ಊಟ, ಯುವ ವಿಭಾಗದ ಸದಸ್ಯರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ,
ಈ ಸಮಾರಂಭಕ್ಕೆ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕಾರ್ಯಕಾರಿ ಸಮಿತಿ ಪರವಾಗಿ ಕಾರ್ಯದರ್ಶಿ ಸನತ್ ಪೂಜಾರಿ .ಕೋಶಾಧಿಕಾರಿ ಸುರೇಂದ್ರ ಆಚಾರ್ಯ, ಸಂಚಾಲಕರಾದ ದಿನೇಶ್ ಕುಲಾಲ್, ಉಪಾಧ್ಯಕ್ಷರುಗಳಾದ ವಿ. ಕುಮಾರೇಶ್ ಆಚಾರ್ಯ . ಸಂತೋಷ್ ಪೂಜಾರಿ . ಜಗನ್ನಾಥ್ ಮೆಂಡನ್. ದಿನೇಶ್ ಪೂಜಾರಿ, ಜೊತೆ ಕೋಶಾಧಿಕಾರಿ ಸುಂದರ್ ಪೂಜಾರಿ, ಜೊತೆ ಕಾರ್ಯದರ್ಶಿ, ಲಕ್ಷ್ಮಣ್ ರಾವ್, ಮಹಿಳಾ ವಿಭಾಗದ ಪರವಾಗಿ ಕಾರ್ಯದರ್ಶಿ ಶೀಲಾ ಎಂ ಪೂಜಾರಿ, ಕೋಶಾಧಿಕಾರಿ ನಳಿನಿ ಕರ್ಕೇರ, ಉಪಕಾರ್ಯಾಧ್ಯಕ್ಷರುಗಳಾದ ಲಲಿತ ಎಸ್ ಗೌಡ, ಗೀತಾ ಜೆ ಮೆಂಡನ್, ಸಂಧ್ಯಾ ಎಸ್ ಪ್ರಭು, ಜೊತೆ ಕಾರ್ಯದರ್ಶಿ ಶೋಭಾ ಎಲ್ ರಾವ್, ವಿದ್ಯಾ ನಾಯಕ್.
ಜೊತೆ ಕೋಶಾಧಿಕಾರಿಗಳಾದ , ಭಾರತೀಯ ಆಚಾರ್ಯ .ವಿದ್ಯಾ ಆಚಾರ್ಯ, ಸಲಹೆಗಾರರಾದ ಮೋಹಿನಿ ಜೆ ಶೆಟ್ಟಿ ಮತ್ತು ರತ್ನ ಕುಲಾಲ್, ಯುವ ವಿಭಾಗದ ಕಾರ್ಯಾಧ್ಯಕ್ಷೆ ಸುದೀಪ್ ಪೂಜಾರಿ, ಮುತ್ತಿದ್ದರೆ ಪದಾಧಿಕಾರಿಗಳು ವಿನಂತಿಸಿದ್ದಾರೆ..
B. Dinesh Kulal
Mob.: 9821868674




