30.9 C
Mumbai
June 8, 2026
Mumbai News Kannada
ಪ್ರಕಟಣೆ

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ





ಶ್ರೀ ಕ್ಷೇತ್ರ ಓಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 24, ಗುರುವಾರ, ಸಂಜೆ 6 ಗಂಟೆಗೆ ಅಂಧೇರಿ ಪಶ್ಚಿಮ ವೀರ ದೇಸಾಯಿ ಮಾರ್ಗ, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
ಅಂದು ಸಂಜೆ 6 ರಿಂದ 7ರ ತನಕ ಭಜನೆ, 7ರಿಂದ 7.30 ಸ್ವಾಮೀಜಿ ಅವರ ಪಾದಪೂಜೆ, 7.30 ರಿಂದ 8.30 – ಆಶೀರ್ವಚನ, ಬಳಿಕ ಪ್ರಸಾದ ವಿತರಣೆ.
ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿ ಅವರ ಆಶೀರ್ವಚನ ಪಡೆಯುವಂತೆ, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯ ಟ್ರಸ್ಟೀಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ : 7045898157, 9892435643 ಸಂಪರ್ಕಿಸಬಹುದು.



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನ: ಏಪ್ರಿಲ್ 10 ಮತ್ತು 11 ರಂದು ವರ್ಧಂತಿ ಪಲ್ಲಕ್ಕಿ ಉತ್ಸವ, ನೇಮೋತ್ಸವ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk