30 C
Mumbai
April 24, 2026
Mumbai News Kannada
ಪ್ರಕಟಣೆ

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ





ಶ್ರೀ ಕ್ಷೇತ್ರ ಓಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 24, ಗುರುವಾರ, ಸಂಜೆ 6 ಗಂಟೆಗೆ ಅಂಧೇರಿ ಪಶ್ಚಿಮ ವೀರ ದೇಸಾಯಿ ಮಾರ್ಗ, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
ಅಂದು ಸಂಜೆ 6 ರಿಂದ 7ರ ತನಕ ಭಜನೆ, 7ರಿಂದ 7.30 ಸ್ವಾಮೀಜಿ ಅವರ ಪಾದಪೂಜೆ, 7.30 ರಿಂದ 8.30 – ಆಶೀರ್ವಚನ, ಬಳಿಕ ಪ್ರಸಾದ ವಿತರಣೆ.
ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿ ಅವರ ಆಶೀರ್ವಚನ ಪಡೆಯುವಂತೆ, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯ ಟ್ರಸ್ಟೀಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ : 7045898157, 9892435643 ಸಂಪರ್ಕಿಸಬಹುದು.



Related posts

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಡಿ 24 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ 29ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ.

Mumbai News Desk

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk