28.3 C
Mumbai
August 14, 2026
Mumbai News Kannada
ಪ್ರಕಟಣೆ

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ





ಶ್ರೀ ಕ್ಷೇತ್ರ ಓಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 24, ಗುರುವಾರ, ಸಂಜೆ 6 ಗಂಟೆಗೆ ಅಂಧೇರಿ ಪಶ್ಚಿಮ ವೀರ ದೇಸಾಯಿ ಮಾರ್ಗ, ಶ್ರೀ ಮಹಾಲಕ್ಷ್ಮೀ ಕಾಲನಿಯ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಗುರುಭಕ್ತರನ್ನು ಹರಸಲಿರುವರು.
ಅಂದು ಸಂಜೆ 6 ರಿಂದ 7ರ ತನಕ ಭಜನೆ, 7ರಿಂದ 7.30 ಸ್ವಾಮೀಜಿ ಅವರ ಪಾದಪೂಜೆ, 7.30 ರಿಂದ 8.30 – ಆಶೀರ್ವಚನ, ಬಳಿಕ ಪ್ರಸಾದ ವಿತರಣೆ.
ಗುರುಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮೀಜಿ ಅವರ ಆಶೀರ್ವಚನ ಪಡೆಯುವಂತೆ, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಯ ಟ್ರಸ್ಟೀಗಳು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ : 7045898157, 9892435643 ಸಂಪರ್ಕಿಸಬಹುದು.



Related posts

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

KARNATAKA SANGHA DUBAI GEARED UP FOR THE MEGA ‘RAJYOTSAVA 2024’ EVENT ON 10th Nov in DUBAI

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk

ಅಜ್ದೆಪಾಡ ಶ್ರೀ ಅಯ್ಯಪ್ಪ ದೇವಸ್ಥಾನ ಡೊಂಬಿವಲಿಯಲ್ಲಿ 3ನೇ ಸಹಸ್ರ ಕಲಶ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಂಭ್ರಮ

Mumbai News Desk