30.9 C
Mumbai
June 8, 2026
Mumbai News Kannada
ಪ್ರಕಟಣೆ

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ





  ಮುಂಬಯಿ ಜು23.    ಶ್ರೀ ರಜಕ ಸಂಘ ಮುಂಬಯಿ(ರಿ) ಇದರ 86ನೇ ವಾರ್ಷಿಕ ಮಹಾ ಸಭೆಯು ಜುಲೈ 27ರಂದು ರವಿವಾರ ಬೆಳಿಗ್ಗೆ ಗಂಟೆ 9-30ಕ್ಕೆ 

ಸರಿಯಾಗಿ ಸ್ವಾಮಿ ನಿತ್ಯಾನಂದ ಹಾಲ್, ಮುಖ್ಯ ಅಧ್ಯಾಪಕ ಭವನ, ಪ್ಲಾಟ್ ನಂ. 6ಬಿ, ಸಾಯನ್  ಸರ್ಕಲ್ ಎದುರುಗಡೆ, ಸಾಯನ್ (ಪ), ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷರಾದ ಸಿ ಎ ವಿಜಯ್ ಕುಂದರ್ ಅಧ್ಯಕ್ಷತೆಯಲ್ಲಿ ಜರಗಲಿರುವುದು. 

ಎಚ್ ಎಸ್ ಸಿ ಮತ್ತು ಎಸ್ ಎಸ್ ಸಿ ಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಗಳಿಸಿ ಉತ್ತೀರ್ಣರಾದ ಸಮಾಜ ಬಾಂಧವರ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

ರಜಕ ಬಾಂಧವರೆಲ್ಲರೂ ಈ ಮಹಾಸಭೆಯಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಕೊಡಬೇಕಾಗಿ ಆಡಳಿತ ಮಂಡಳಿಯ ಪರವಾಗಿ, ಕಾರ್ಯದರ್ಶಿ  ಸುಮಿತ್ರ ಪಲಿಮಾರ್ ರವರು ವಿನಂತಿಸಿರುವರು.

———-



Related posts

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಮಾ. 23: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ

Mumbai News Desk

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk