July 28, 2026
Mumbai News Kannada
ಸುದ್ದಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ







ಮುಂಬೈ ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರವರಿಗೆ ನುಡಿ ನಮನ ಶ್ರದ್ಧಾಂಜಲಿ ಸಭೆಯು ದಿನಾಂಕ 27 07.2025 ರಂದು ಆದಿತ್ಯವಾರ ಸಂಘದ ವಟಾರದಲ್ಲಿ ನಡೆಯಿತು.

ಪ್ರಾರಂಭದಲ್ಲಿ ಗುರು ಪೂಜೆ ಜರಗಿಸಿ ನಂತರ ಗೌರವ ಕಾರ್ಯದರ್ಶಿ ಜಗದೀಶ್ ಜೇ ಕೋಟ್ಯಾನ್ ರವರು ದಿವಂಗತ ಐತಪ್ಪ ಸುವರ್ಣರ ಕಳೆದ 37 ವರ್ಷಗಳಿಂದ ಸಂಘಕ್ಕೆ ನೀಡಿದ ಸೇವೆ ಅವರ ಜೀವನದ ಬಗ್ಗೆ ಸಭೆಗೆ ತಿಳಿಸಿದರು.

ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಸುರೇಶ್ ಕುಮಾರ್ , ಕೋಶಾಧಿಕಾರಿ ರವಿ ಸನಿಲ್ ,ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್, ಉಪಾಧ್ಯಕ್ಷರಾದ ಚಂದ್ರಹಾಸ್ ಪಾಲನ್, ಸಚಿನ್ ಜಿ ಪೂಜಾರಿ, ಕೋಶಾಧಿಕಾರಿ ಆನಂದ್ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷರಾದ ದೇವರಾಜ್ ಪೂಜಾರಿ, ವಸಂತ್ ಸುವರ್ಣ, ಈಶ್ವರ ಕೋಟ್ಯಾನ್, ದಿನೇಶ್ ಪೂಜಾರಿ, ಮಾತನಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಕೊನೆಗೆ ಆಗಮಿಸಿದ ಎಲ್ಲಾ ಸಮಾಜ ಬಾಂಧವರು ಅವರ ಕುಟುಂಬಸ್ಥರು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೊನೆಗೆ ಕಾರ್ಯದರ್ಶಿ ಧನ್ಯವಾದ ಅರ್ಪಿಸಿದರು.



Related posts

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್

Mumbai News Desk

ವಜ್ರೇಶ್ವರಿ ಶಿಕ್ಷಣ ಪ್ರಸಾರಕ ಮಂಡಳಿ, ಸುರೇಂದ್ರ ಕಲ್ಯಾಣ್ ಪುರ್ ನಿರ್ಮಿತ ನೂತನ ಕಟ್ಟಡದ ಉದ್ಘಾಟನೆ

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

“ಡ್ರಾಗನ್–ಆನೆ ಒಗ್ಗಟ್ಟಿಗೆ ಕರೆಯೊಡ್ಡಿದ ಷಿ, ಸಹಕಾರಕ್ಕೆ ಬದ್ಧತೆ ತೋರಿದ ಮೋದಿ”

Mumbai News Desk