ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 29/07/2025 ನೇ ಮಂಗಳವಾರದಂದು, ಸಾಯಂಕಾಲ 6.30 ಗಂಟೆಗೆ ನಾಗರ ಪಂಚಮಿ ಪ್ರಯುಕ್ತ ಅಶ್ಲೇಷ ನಾಗಬಲಿ ಪೂಜೆಯು ಜರಗಲಿದೆ.
ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ನಾಗ ದೇವರ ಹಾಗೂ ತಾಯಿ ಚಾಮುಂಡೇಶ್ವರಿಯ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.
(9004318009)




