July 23, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ







ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 29/07/2025 ನೇ ಮಂಗಳವಾರದಂದು, ಸಾಯಂಕಾಲ 6.30 ಗಂಟೆಗೆ ನಾಗರ ಪಂಚಮಿ ಪ್ರಯುಕ್ತ ಅಶ್ಲೇಷ ನಾಗಬಲಿ ಪೂಜೆಯು ಜರಗಲಿದೆ.
ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ನಾಗ ದೇವರ ಹಾಗೂ ತಾಯಿ ಚಾಮುಂಡೇಶ್ವರಿಯ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.
(9004318009)



Related posts

ಜೂನ್ 15: ಶ್ರೀ ಭುವನೇಶ್ವರಿ ಸೇವಾ ಸಮಿತಿ ಕೋಟೆ, ಮುಂಬಯಿ – 42ನೇ ವಾರ್ಷಿಕ ಮಹಾಪೂಜೆ

Mumbai News Desk

ಎ. 25ರಂದು ಮೂಡುಶೆಡ್ಡೆಯಲ್ಲಿ ಕಟೀಲು ಮೇಳದಿಂದ 44ನೇ ವರ್ಷದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಸೇವೆ

Mumbai News Desk

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk

ವಿದ್ಯಾವಿಹಾರ್ ದೇವಸ್ಥಾನದಲ್ಲಿ ನಾಳೆ (ಮಾರ್ಚ್ 15) ‘ಶ್ರೀ ರಾಮ ವನಗಮನ’ ತಾಳಮದ್ದಳೆ: ಇಬ್ಬರು ಹಿರಿಯ ಕಲಾವಿದರಿಗೆ ಸನ್ಮಾನ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk