30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 29ರಂದು ಆಶ್ಲೇಷ ನಾಗಬಲಿ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 29/07/2025 ನೇ ಮಂಗಳವಾರದಂದು, ಸಾಯಂಕಾಲ 6.30 ಗಂಟೆಗೆ ನಾಗರ ಪಂಚಮಿ ಪ್ರಯುಕ್ತ ಅಶ್ಲೇಷ ನಾಗಬಲಿ ಪೂಜೆಯು ಜರಗಲಿದೆ.
ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ನಾಗ ದೇವರ ಹಾಗೂ ತಾಯಿ ಚಾಮುಂಡೇಶ್ವರಿಯ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.
(9004318009)



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ಶ್ರೀ ಕ್ಷೇತ್ರ ಕಾಂತವರ : ಜ. 14ರಿಂದ ವರ್ಷಾವಧಿ ಜಾತ್ರೆ

Mumbai News Desk

ಶ್ರೀ ಚಕ್ರಪೀಠ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

Mumbai News Desk

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

Mumbai News Desk