September 6, 2026
Mumbai News Kannada
ಪ್ರಕಟಣೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ






ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಯೋಜನೆಯಲ್ಲಿ ‘ಆಟಿದ ಭೂತಾರಾದನೆ’ ಸಾಕ್ಷಾ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆಗಸ್ಟ್ 2ರಂದು, ಶನಿವಾರ, ಮಧ್ಯಾಹ್ನ 2 ಗಂಟೆಗೆ ಮಂಗಳೂರು ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ ಕಾಫಿಕಾಡು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರದಲ್ಲಿದ್ದು, ಹಿರಿಯ ಜಾನಪದ ವಿದ್ವಾಂಸರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಆದ ಡಾ. ವೈ.ಎನ್. ಶೆಟ್ಟಿ ಅವರು ಸಾಕ್ಷಾಚಿತ್ರ ಬಿಡುಗಡೆಗೊಳಿಸಲಿರುವರು.
ಸಾಕ್ಷಾ ಚಿತ್ರದ ನಿರ್ದೇಶಕ, ಪತ್ರಕರ್ತ ರಮೇಶ್ ಮಂಜೇಶ್ವರ ಮುಖ್ಯ ಅತಿಥಿಯಾಗಿರುವರು. ವಿಟ್ಲ, ಪೆರುವಾಯಿ, ಮೂವರು ದೈವಂಗಳು ದೇವಸ್ಥಾನದ ಗುರಿಕಾರ ಸುಬ್ರಮಣ್ಯ ಭಟ್ ಕೆ.ಜೆ ಹಾಗೂ ಪೆರುವಾಯಿ ವಿಟ್ಲದ ನಿವೃತ್ತ ಶಿಕ್ಷಕ ಎಂ ಕೆ ಕುಕ್ಕಾಜೆ ಅವರು ಆಟಿದ ಭೂತಾರಾದನೆ, ನೇಮದ ಬಗ್ಗೆ ಅಭಿಪ್ರಾಯ ಮಂಡಿಸಲಿರುವರು.
ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಗಟ್ಟಿ ಮಳಿ, ದೈವರಾದಕರುಗಳಾದ ಆನಂದ್ ನಲಿಕೆ, ಐತಪ್ಪ ಅರಿಕ್ಕಾಡಿ ಕುಂಬಳೆ, ಪ್ರಗತಿಪರ ಕೃಷಿಕ ರಾಜೇಂದ್ರನಾಥ ರೈ ಪ್ರತಿಕ್ರಿಯೆ ನೀಡಲಿರುವರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯ ಸಂಚಾಲಕರಾದ ಬೂಬ ಪೂಜಾರಿ ಎಲ್ಲರಿಗೂ ಪ್ರೀತಿಯ ಸ್ವಾಗತ ಬಯಸಿದ್ದಾರೆ.



Related posts

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ನ. 18ರಂದು ಉಡುಪಿಯಲ್ಲಿ ಸಮಾಲೋಚನೆ ಸಭೆ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ

Mumbai News Desk