32 C
Mumbai
March 7, 2026
Mumbai News Kannada
ಪ್ರಕಟಣೆ

ಗುರುನಾರಾಯಣ ಯಕ್ಷಗಾನ ಮಂಡಳಿಯ ಭಾಗವತರಾದ ಗಂಗಾಧರ್ ಸುವರ್ಣ ಅವರ ಕಲಾ ಸೇವೆಗೆ 25 ವರ್ಷ, ಆಗಸ್ಟ್ 2ರಂದು ”ಯಕ್ಷ ಸಂಭ್ರಮ’





ಬಿಲ್ಲವರ ಅಸೋಸಿಯೇಷನ್ ಮುಂಬೈ ಸಂಚಾಲಿತ, ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿಯ ಭಾಗವತರಾದ ಗಂಗಾಧರ್ ಸುವರ್ಣ ಮಾಂಟ್ರಾಡಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಕಲಾ ಸೇವೆಯಲ್ಲಿ ತೊಡಗಿದ್ದಾರೆ. ಇವರ 25 ವರ್ಷಗಳ ಸಾರ್ಥಕ ಸೇವೆಗಾಗಿ 25ನೇ ವರ್ಷದ ಯಕ್ಷ ಸಂಭ್ರಮ ಆಗಸ್ಟ್ 2ರ, ಶನಿವಾರ ಮಧ್ಯಾಹ್ನ 2.30.ಕ್ಕೆ ಸಾಂತಾಕ್ರೂಜ್ ಪೂರ್ವ ಬಿಲ್ಲವ ಭವನದಲ್ಲಿ ಜರಗಲಿದೆ.


ಮುಂಬೈಯ ಸಂಘ-ಸಂಸ್ಥೆಯ ಪದಾಧಿಕಾರಿಗಳು, ಧಾರ್ಮಿಕ ಕ್ಷೇತ್ರದ ಮುಖಂಡರು, ಉದ್ಯಮಿಗಳು, ಕಲಾ ಪೋಷಕರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ಸಾತಿಂಜ ಜನಾರ್ಧನ ಭಟ್ ಅವರ ಶುಭ ಆಶೀರ್ವಾದದಿಂದ, ಶ್ರೀಮತಿ ವಿನೋದಾ ಪೂಜಾರ್ತಿ ಮತ್ತು ಮಕ್ಕಳ ಪ್ರಯೋಜಕತ್ವದಲ್ಲಿ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಯಕ್ಷಗಾನ ಸವ್ಯ ಚಾಚಿ ಗುರುಗಳಾದ ದಿ. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವೇದಿಕೆಯಲ್ಲಿ ನಡೆಯಲಿರುವ ಯಕ್ಷಗಾನದಲ್ಲಿ ಗುರುನಾರಾಯಣ ಯಕ್ಷಗಾನ ಮಂಡಳಿಯ ಮತ್ತು ಅತಿಥಿ ಕಲಾವಿದರು ಪಾಲ್ಗೊಳ್ಳರಿರುವರು.

ಕಲಾಭಿಮಾನಿಗಳು, ಕಲಾ ಪೋಷಕರು ತುಂಬು ಹೃದಯದಿಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸುವಂತೆ, ಸಂಯೋಜಕರಾದ ಗಂಗಾಧರ್ ಶಿವಣ್ಣ ಮಂಟ್ರಾಡಿ ವಿನಂತಿಸಿದ್ದಾರೆ.



Related posts

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk