30 C
Mumbai
April 24, 2026
Mumbai News Kannada
ಪ್ರಕಟಣೆ

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ





ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ಆಗಸ್ಟ್ 2ರ, ಶನಿವಾರ ಸಂಜೆ 5 ಗಂಟೆಗೆ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ ಗೋರೆಗಾಂವ್ ಪೂರ್ವ ಜಯಲೀಲಾ ಬ್ಯಾಂಕ್ವೆಟ್ ಸಭಾಗ್ರಹದಲ್ಲಿ ನಡೆಯಲಿದೆ.
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಯ ಸಿ ಸುವರ್ಣ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ನಿಶಿತಾ ಎಸ್ ಸುವರ್ಣ ಅಧ್ಯಕ್ಷತೆ ವಹಿಸಲಿರುವರು. ಜ್ಯೋತಿಷಿ, ಸಯನ್ ಕನ್ನಡ ಸಂಘದ ಅಧ್ಯಕ್ಷ ಎಂ. ಜೆ. ಪ್ರವೀಣ್ ಭಟ್ ಆಶೀರ್ವಚನ ನೀಡಲಿರುವರು.
ಸಾಯಿಲಿ ಸುನೀಲ್ ಪ್ರಭು (ಸಮಾಜ ಸೇವಕಿ)
ಕಲ್ಪನಾ ಹರೀಶ್ ಕುಮಾರ್( ಯೋಗ ಶಿಕ್ಷಕಿ)
ಜಯಲಕ್ಷ್ಮಿ ಸಿ ಪೂಜಾರಿ ( ಸಮಾಜ ಸೇವಕಿ
ಪುಷ್ಪಲತಾ ಬಿ ಪಾಲನ್ (ಸಮಾಜ ಸೇವಕಿ)
ಲತಾ ಸಂತೋಷ್ ಶೆಟ್ಟಿ (ಸಮಾಜ ಸೇವಕಿ)
ನೈನಾ ಓಕೆ (ಮನಶಾಸ್ತ್ರಜ್ಞೆ)
ಲತಾ ಎಸ್ ಸುವರ್ಣ (ಸಮಾಜ ಸೇವಕಿ)
ಪೂರ್ಣಿಮಾ ಎಂ ಪೂಜಾರಿ (ಸಮಾಜ ಸೇವಕಿ)
ಅತಿಥಿ ಅಭ್ಯಾಗತರಾಗಿ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಾನಪದ ನೃತ್ಯ, ತುಳುನಾಡಿನ ವಿವಿಧ ಪ್ರಕಾರದ ಆಟ, ಹಾಗೂ ಮನೋರಂಜನಾ ಕಾರ್ಯಕ್ರಮ ಜರಗಲಿದೆ.

ಮುಂಬಯಿ ಬಿಲ್ಲವರು ಹಾಗೂ ಜಯ ಸಿ ಸುವರ್ಣ ಅಭಿಮಾನಿಗಳು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನ: ಏಪ್ರಿಲ್ 10 ಮತ್ತು 11 ರಂದು ವರ್ಧಂತಿ ಪಲ್ಲಕ್ಕಿ ಉತ್ಸವ, ನೇಮೋತ್ಸವ

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಅಗಸ್ಟ್ 23, ತುಲುವೆರ ಕಲ(ರಿ), ಸಂಸ್ಥೆಯ ಊರು ಮತ್ತು ಮುಂಬೈಯ ಜಂಟಿ ಆಯೋಜನೆಯಲ್ಲಿ ಬಂಟರ ಸಂಘ ಕುರ್ಲಾದ ಎನೆಕ್ಸ್ ಹಾಲ್‌ನಲ್ಲಿ ‘ತುಲುವೆರ ಮಿನದನ’ ಕಾರ್ಯಕ್ರಮ

Mumbai News Desk