25 C
Mumbai
March 7, 2026
Mumbai News Kannada
ಕರಾವಳಿ

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,





ಭಾಷೆ ಸಂಸ್ಕೃತಿ ಜಾಗೃತಿ: ಐಕಳ ಹರೀಶ್ ಶೆಟ್ಟಿ

 ಕುಂದಾಪುರ  ಆ3.  ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಇದರ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಎಡ್ತರೆ ನೆಲ್ಯಾಡಿ   ಜೆ . ಎನ್ .ಆರ್.  ಹಾಲ್ ನಲ್ಲಿ ಕೆಸರಲ್ಲೊಂದು ದಿನ  ಗಮ್ಮತ್ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ಉದ್ಘಾಟಿಸಿದರು,

ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಕುಂದಾಪುರದ ಭಾಷೆ ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರತಿಷ್ಠಾನ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತದೆ, ನಮ್ಮ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವ ಈ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಜಾಗೃತಿ ವಾಗುತ್ತದೆ ಎಂದು ನುಡಿದರು,

 ಕಾರ್ಯಕ್ರಮದಲ್ಲಿ ಭಾಗವಹಿಸಿದ ಐಕಳ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಕೋ ಶಾಧಿಕಾರಿ ಉಳ್ತೂರು  ಮೋಹನ ದಾಸ ಶೆಟ್ಟಿಯವರನ್ನು ಗೌರವಿಸಲಾಯಿತು,

 ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಜಯಪ್ರಕಾಶ್ ಹೆಗ್ಡೆ  ಸಂಸ್ಥೆಯ ಅಧ್ಯಕ್ಷರು ಶರತ್ ಶೆಟ್ಟಿ  ಉಪ್ಪುಂದ, ದಿವಾಕರ್ ಶೆಟ್ಟಿ ಬೈಂದೂರು ಮತ್ತಿತರರು ಉಪಸ್ಥಿತಿಯಲ್ಲಿ ,

B. Dinesh Kulal

Mob.: 9821868674



Related posts

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk

ಅಯೋಧ್ಯೆಯಿಂದ ಬಂದು ಕಾಪು ಹೊಸ ಮಾರಿಗುಡಿ ದೇವಳದಲ್ಲಿ : 9 ದೀಪ ಬೆಳಗಿದ ಪೇಜಾವರ ಶ್ರೀಗಳು

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ಶಶಾಂಕ್ ಗೆ ಶೇ.94 ಅಂಕ.

Mumbai News Desk