27.7 C
Mumbai
July 23, 2026
Mumbai News Kannada
ಕರಾವಳಿ

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,







ಭಾಷೆ ಸಂಸ್ಕೃತಿ ಜಾಗೃತಿ: ಐಕಳ ಹರೀಶ್ ಶೆಟ್ಟಿ

 ಕುಂದಾಪುರ  ಆ3.  ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಇದರ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಎಡ್ತರೆ ನೆಲ್ಯಾಡಿ   ಜೆ . ಎನ್ .ಆರ್.  ಹಾಲ್ ನಲ್ಲಿ ಕೆಸರಲ್ಲೊಂದು ದಿನ  ಗಮ್ಮತ್ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ಉದ್ಘಾಟಿಸಿದರು,

ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಕುಂದಾಪುರದ ಭಾಷೆ ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರತಿಷ್ಠಾನ ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತದೆ, ನಮ್ಮ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವ ಈ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಜಾಗೃತಿ ವಾಗುತ್ತದೆ ಎಂದು ನುಡಿದರು,

 ಕಾರ್ಯಕ್ರಮದಲ್ಲಿ ಭಾಗವಹಿಸಿದ ಐಕಳ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಕೋ ಶಾಧಿಕಾರಿ ಉಳ್ತೂರು  ಮೋಹನ ದಾಸ ಶೆಟ್ಟಿಯವರನ್ನು ಗೌರವಿಸಲಾಯಿತು,

 ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಜಯಪ್ರಕಾಶ್ ಹೆಗ್ಡೆ  ಸಂಸ್ಥೆಯ ಅಧ್ಯಕ್ಷರು ಶರತ್ ಶೆಟ್ಟಿ  ಉಪ್ಪುಂದ, ದಿವಾಕರ್ ಶೆಟ್ಟಿ ಬೈಂದೂರು ಮತ್ತಿತರರು ಉಪಸ್ಥಿತಿಯಲ್ಲಿ ,

B. Dinesh Kulal

Mob.: 9821868674



Related posts

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಪ್ರಸಾದ್ ಎನ್ ಮೂಲ್ಯ 89.33% ಅಂಕ 

Mumbai News Desk

ಡಿ.25ಕ್ಕೆ ಆಶಾ ಪ್ರಕಾಶ್ ಶೆಟ್ಟಿ “ನೆರವು” ಪ್ರದಾನ ಕಾರ್ಯಕ್ರಮ 

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಗುರುಪುರ ಬಂಟರ ಕ್ರೀಡಾಕೂಟಸಂಘಟನೆ ಕಾರ್ಯ ಮೆಚ್ಚುವಂಥದ್ದು : ಡಾ| ಸದಾನಂದ ಶೆಟ್ಟಿ

Mumbai News Desk