32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ





ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರ, ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪ್ರಯೋಜಕತ್ವದಲ್ಲಿ, ಜಗದೀಶ್ ಎಸ್ ತಂತ್ರಿ, ರಘುಚಂದ್ರ ಆಚಾರ್ಯ ಕಾರಿಂಜೆ, ಇವರ ಶುಭಾಶೀರ್ವಾದಗಳೊಂದಿಗೆ, ಶಿವಪ್ರಸಾದ್ ಪೂಜಾರಿ ಇವರ ಸಹಕಾರದೊಂದಿಗೆ, ಆಜೆಕಾರು ಕಲಾಭಿಮಾನಿ ಬಳಗ ಮುಂಬೈ, ಇವರ ಆಯೋಜನೆಯಲ್ಲಿ “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ ಆಗಸ್ಟ್ 10ರ, ರವಿವಾರ ಮಧ್ಯಾಹ್ನ 3.30ಕ್ಕೆ ಮುಲುಂಡ್ ಚೆಕ್ ನಾಕ ಸಮೀಪದ ನವೋದಯ ಜೂನಿಯರ್ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಹಿಮ್ಮೇಳ : ಭಾಗವತರು – ದೇವಿಪ್ರಸಾದ್ ಆಳ್ವ, ಚೆಂಡೆ – ಸುಬ್ರಹ್ಮಣ್ಯ ಭಟ್, ಮದ್ದಳೆ – ಪ್ರಶಾಂತ್ ಶೆಟ್ಟಿ.
ಮುಮ್ಮೇಳ : ಡಾ. ಪ್ರಭಾಕರ್ ಜೋಶಿ, ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಲ್ಕಟ್ಟೆ, ಸದಾಶಿವ ಆಳ್ವ ತಲಪಾಡಿ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ರೂವಾರಿ ಶಿವಪ್ರಸಾದ್ ಪೂಜಾರಿ ವಿನಂತಿಸಿದ್ದಾರೆ.



Related posts

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk