July 23, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ







ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರ, ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪ್ರಯೋಜಕತ್ವದಲ್ಲಿ, ಜಗದೀಶ್ ಎಸ್ ತಂತ್ರಿ, ರಘುಚಂದ್ರ ಆಚಾರ್ಯ ಕಾರಿಂಜೆ, ಇವರ ಶುಭಾಶೀರ್ವಾದಗಳೊಂದಿಗೆ, ಶಿವಪ್ರಸಾದ್ ಪೂಜಾರಿ ಇವರ ಸಹಕಾರದೊಂದಿಗೆ, ಆಜೆಕಾರು ಕಲಾಭಿಮಾನಿ ಬಳಗ ಮುಂಬೈ, ಇವರ ಆಯೋಜನೆಯಲ್ಲಿ “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ ಆಗಸ್ಟ್ 10ರ, ರವಿವಾರ ಮಧ್ಯಾಹ್ನ 3.30ಕ್ಕೆ ಮುಲುಂಡ್ ಚೆಕ್ ನಾಕ ಸಮೀಪದ ನವೋದಯ ಜೂನಿಯರ್ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಹಿಮ್ಮೇಳ : ಭಾಗವತರು – ದೇವಿಪ್ರಸಾದ್ ಆಳ್ವ, ಚೆಂಡೆ – ಸುಬ್ರಹ್ಮಣ್ಯ ಭಟ್, ಮದ್ದಳೆ – ಪ್ರಶಾಂತ್ ಶೆಟ್ಟಿ.
ಮುಮ್ಮೇಳ : ಡಾ. ಪ್ರಭಾಕರ್ ಜೋಶಿ, ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಲ್ಕಟ್ಟೆ, ಸದಾಶಿವ ಆಳ್ವ ತಲಪಾಡಿ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ರೂವಾರಿ ಶಿವಪ್ರಸಾದ್ ಪೂಜಾರಿ ವಿನಂತಿಸಿದ್ದಾರೆ.



Related posts

ವಿದ್ಯಾವಿಹಾರ್ ದೇವಸ್ಥಾನದಲ್ಲಿ ನಾಳೆ (ಮಾರ್ಚ್ 15) ‘ಶ್ರೀ ರಾಮ ವನಗಮನ’ ತಾಳಮದ್ದಳೆ: ಇಬ್ಬರು ಹಿರಿಯ ಕಲಾವಿದರಿಗೆ ಸನ್ಮಾನ

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ರೋಡ್ : ಡಿ. 22ರಂದು 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಉನ್ನತ ಶಿಕ್ಷಣ ಸಂಸ್ಥೆ,ಫೆ. 26. ವಾರ್ಷಿಕೋತ್ಸವ, ಪದವಿ ಪ್ರಧಾನ ಸಮಾರಂಭ

Mumbai News Desk

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk