30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ





ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರ, ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪ್ರಯೋಜಕತ್ವದಲ್ಲಿ, ಜಗದೀಶ್ ಎಸ್ ತಂತ್ರಿ, ರಘುಚಂದ್ರ ಆಚಾರ್ಯ ಕಾರಿಂಜೆ, ಇವರ ಶುಭಾಶೀರ್ವಾದಗಳೊಂದಿಗೆ, ಶಿವಪ್ರಸಾದ್ ಪೂಜಾರಿ ಇವರ ಸಹಕಾರದೊಂದಿಗೆ, ಆಜೆಕಾರು ಕಲಾಭಿಮಾನಿ ಬಳಗ ಮುಂಬೈ, ಇವರ ಆಯೋಜನೆಯಲ್ಲಿ “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ ಆಗಸ್ಟ್ 10ರ, ರವಿವಾರ ಮಧ್ಯಾಹ್ನ 3.30ಕ್ಕೆ ಮುಲುಂಡ್ ಚೆಕ್ ನಾಕ ಸಮೀಪದ ನವೋದಯ ಜೂನಿಯರ್ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಹಿಮ್ಮೇಳ : ಭಾಗವತರು – ದೇವಿಪ್ರಸಾದ್ ಆಳ್ವ, ಚೆಂಡೆ – ಸುಬ್ರಹ್ಮಣ್ಯ ಭಟ್, ಮದ್ದಳೆ – ಪ್ರಶಾಂತ್ ಶೆಟ್ಟಿ.
ಮುಮ್ಮೇಳ : ಡಾ. ಪ್ರಭಾಕರ್ ಜೋಶಿ, ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಲ್ಕಟ್ಟೆ, ಸದಾಶಿವ ಆಳ್ವ ತಲಪಾಡಿ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ರೂವಾರಿ ಶಿವಪ್ರಸಾದ್ ಪೂಜಾರಿ ವಿನಂತಿಸಿದ್ದಾರೆ.



Related posts

ಅಗಸ್ಟ್ 10 : ಯಕ್ಷಾಭ್ಯುದಯ ಬಳಗ ಕೋರ್ಟ್ ನಾಕ, ಥಾಣೆ ಪಶ್ಚಿಮ : ‘ಭಕ್ತ ಚಂದ್ರಹಾಸ’ ಯಕ್ಷಗಾನ ಪ್ರದರ್ಶನ

Mumbai News Desk

ಡಿ.10 ರಂದು ಬಿಲ್ಲವ ಭವನದಲ್ಲಿ ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ “ಪಿರಾವುಡು ಒರಿ ಉಲ್ಲೆ”ನಾಟಕ ಪ್ರದರ್ಶನ  

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk