September 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ





ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರ, ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪ್ರಯೋಜಕತ್ವದಲ್ಲಿ, ಜಗದೀಶ್ ಎಸ್ ತಂತ್ರಿ, ರಘುಚಂದ್ರ ಆಚಾರ್ಯ ಕಾರಿಂಜೆ, ಇವರ ಶುಭಾಶೀರ್ವಾದಗಳೊಂದಿಗೆ, ಶಿವಪ್ರಸಾದ್ ಪೂಜಾರಿ ಇವರ ಸಹಕಾರದೊಂದಿಗೆ, ಆಜೆಕಾರು ಕಲಾಭಿಮಾನಿ ಬಳಗ ಮುಂಬೈ, ಇವರ ಆಯೋಜನೆಯಲ್ಲಿ “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ ಆಗಸ್ಟ್ 10ರ, ರವಿವಾರ ಮಧ್ಯಾಹ್ನ 3.30ಕ್ಕೆ ಮುಲುಂಡ್ ಚೆಕ್ ನಾಕ ಸಮೀಪದ ನವೋದಯ ಜೂನಿಯರ್ ಕಾಲೇಜ್ ಸಭಾಗ್ರಹದಲ್ಲಿ ನಡೆಯಲಿದೆ.
ಹಿಮ್ಮೇಳ : ಭಾಗವತರು – ದೇವಿಪ್ರಸಾದ್ ಆಳ್ವ, ಚೆಂಡೆ – ಸುಬ್ರಹ್ಮಣ್ಯ ಭಟ್, ಮದ್ದಳೆ – ಪ್ರಶಾಂತ್ ಶೆಟ್ಟಿ.
ಮುಮ್ಮೇಳ : ಡಾ. ಪ್ರಭಾಕರ್ ಜೋಶಿ, ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಲ್ಕಟ್ಟೆ, ಸದಾಶಿವ ಆಳ್ವ ತಲಪಾಡಿ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ರೂವಾರಿ ಶಿವಪ್ರಸಾದ್ ಪೂಜಾರಿ ವಿನಂತಿಸಿದ್ದಾರೆ.



Related posts

ಮಾ. 22: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Mumbai News Desk

ಮಾರ್ಚ್ 9 ರಂದು ಕರ್ನಾಟಕ ಸಂಘ ಡೊಂಬಿವಲಿ : ಮಹಿಳಾ ವಿಭಾಗದ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ ಹಾಗೂ ವೈದ್ಯಕೀಯ ವಿಚಾರ ಸಂಕಿರಣ. 

Mumbai News Desk

ಜ.5 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 11ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ.

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಗೋರೆಗಾಂವ್ ಆಶ್ರಮದಲ್ಲಿ ಜುಲೈ 28, 29ರಂದು ಗುರು ಪೂರ್ಣಿಮೆ: ಏಕಾಹ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk